ಹಿಮಾಚಲ ಪ್ರದೇಶ ಕ್ಕೆ ಪ್ರವಾಸಕ್ಕೆ ತೆರಳಿದ್ದ ಮಂಜೇಶ್ವರ ನಿವಾಸಿ ಹಿಮಪಾತದ ಸಂದರ್ಭ ಮಂಜುಗಡ್ಡೆಯಲ್ಲಿ ಸಿಲುಕಿ ಮೃತಪಟ್ಟ ಘಟನೆ ನಡೆದಿದೆ. ಮಂಜೇಶ್ವರ ಮಜೀರ್ ಪಳ್ಳದ ಸಿನಾನ್ (28) ಮೃತ ಪಟ್ಟ ಯುವಕ. ತಿಂಗಳ ಹಿಂದೆ ಪ್ರವಾಸಕ್ಕೆಂದು ತೆರಳಿದ್ದರು.
ಕತ್ತರ್ ನಲ್ಲಿ ಉದ್ಯೋಗ ದಲ್ಲಿದ್ದ ಸಿನಾನ್ ಆರು ತಿಂಗಳ ಹಿಂದೆ ಊರಿಗೆ ಬಂದಿದ್ದರು. ಎರಡು ವಾರಗಳ ಹಿಂದೆ ಮನೆಯವರು ಸಂಪರ್ಕಿಸಿದಾಗ ಮೊಬೈಲ್ ಸಿಚ್ಡ್ ಆಫ್ ಆಗಿತ್ತು ಎನ್ನಲಾಗಿದೆ. ದೆಹಲಿಗೆ ತೆರಳಿ ಅಲ್ಲಿಂದ ಹಿಮಾಚಲ ಪ್ರದೇಶಕ್ಕೆ ತೆರಳಿರುವುದಾಗಿ ಮಾಹಿತಿ ಲಭಿಸಿದೆ.ಸೋಮವಾರ ಬೆಳಿಗ್ಗೆ ಹಿಮಾಚಲ ಪ್ರದೇಶ ಪೊಲೀಸರು ಸಿನಾನ್ ಮಂಜುಗಡ್ಡೆಯಲ್ಲಿ ಸಿಲುಕಿ ಮೃತ ಪಟ್ಟಿ ರುವುದಾಗಿ ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆ.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…