ಹಿಮಾಚಲ ಪ್ರದೇಶ ಕ್ಕೆ ಪ್ರವಾಸಕ್ಕೆ ತೆರಳಿದ್ದ ಮಂಜೇಶ್ವರ ನಿವಾಸಿ ಹಿಮಪಾತದ ಸಂದರ್ಭ ಮಂಜುಗಡ್ಡೆಯಲ್ಲಿ ಸಿಲುಕಿ ಮೃತಪಟ್ಟ ಘಟನೆ ನಡೆದಿದೆ. ಮಂಜೇಶ್ವರ ಮಜೀರ್ ಪಳ್ಳದ ಸಿನಾನ್ (28) ಮೃತ ಪಟ್ಟ ಯುವಕ. ತಿಂಗಳ ಹಿಂದೆ ಪ್ರವಾಸಕ್ಕೆಂದು ತೆರಳಿದ್ದರು.
ಕತ್ತರ್ ನಲ್ಲಿ ಉದ್ಯೋಗ ದಲ್ಲಿದ್ದ ಸಿನಾನ್ ಆರು ತಿಂಗಳ ಹಿಂದೆ ಊರಿಗೆ ಬಂದಿದ್ದರು. ಎರಡು ವಾರಗಳ ಹಿಂದೆ ಮನೆಯವರು ಸಂಪರ್ಕಿಸಿದಾಗ ಮೊಬೈಲ್ ಸಿಚ್ಡ್ ಆಫ್ ಆಗಿತ್ತು ಎನ್ನಲಾಗಿದೆ. ದೆಹಲಿಗೆ ತೆರಳಿ ಅಲ್ಲಿಂದ ಹಿಮಾಚಲ ಪ್ರದೇಶಕ್ಕೆ ತೆರಳಿರುವುದಾಗಿ ಮಾಹಿತಿ ಲಭಿಸಿದೆ.ಸೋಮವಾರ ಬೆಳಿಗ್ಗೆ ಹಿಮಾಚಲ ಪ್ರದೇಶ ಪೊಲೀಸರು ಸಿನಾನ್ ಮಂಜುಗಡ್ಡೆಯಲ್ಲಿ ಸಿಲುಕಿ ಮೃತ ಪಟ್ಟಿ ರುವುದಾಗಿ ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಮೀನುಗಾರಿಕೆ ವಲಯದ ಪ್ರಗತಿ ಹಾಗೂ ಭವಿಷ್ಯದ…
ಕೃಷಿ ಕ್ಷೇತ್ರದಲ್ಲಿ ತಾಂತ್ರಿಕ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತವು ಮುಂಚೂಣಿಯಲ್ಲಿದೆ. ಪ್ರಸ್ತುತ ಕೃಷಿ ಉತ್ಪಾದನೆಯ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಅಡಿಕೆ ನಿಷೇಧದ ತೂಗುಗತ್ತಿಯ ಮೇಲೆಯೇ ಉದ್ಯಮವನ್ನು ಮುನ್ನಡೆಸಬೇಕಾಗುತ್ತದೆ.ಇನ್ನಾದರೂ ಕಠಿಣ ಪರಿಶ್ರಮದೊಂದಿಗೆ ಅಂತಾರಾಷ್ಟ್ರೀಯ ಮಾನ್ಯತೆಯುಳ್ಳ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಅಡಿಕೆ ಹಾಳೆತಟ್ಟೆ ಅಮೇರಿಕಾದಲ್ಲಿ ನಿಷೇಧ ಹೇರಲಾಗುತ್ತಿದೆ. ಹೀಗಾಗಿ ಭಾರತದಿಂದ ಸದ್ಯ ಅಮೇರಿಕಾಕ್ಕೆ ಹಾಳೆತಟ್ಟೆ…