ಹಿಮಾಚಲ ಪ್ರದೇಶ ಕ್ಕೆ ಪ್ರವಾಸಕ್ಕೆ ತೆರಳಿದ್ದ ಮಂಜೇಶ್ವರ ನಿವಾಸಿ ಹಿಮಪಾತದ ಸಂದರ್ಭ ಮಂಜುಗಡ್ಡೆಯಲ್ಲಿ ಸಿಲುಕಿ ಮೃತಪಟ್ಟ ಘಟನೆ ನಡೆದಿದೆ. ಮಂಜೇಶ್ವರ ಮಜೀರ್ ಪಳ್ಳದ ಸಿನಾನ್ (28) ಮೃತ ಪಟ್ಟ ಯುವಕ. ತಿಂಗಳ ಹಿಂದೆ ಪ್ರವಾಸಕ್ಕೆಂದು ತೆರಳಿದ್ದರು.
ಕತ್ತರ್ ನಲ್ಲಿ ಉದ್ಯೋಗ ದಲ್ಲಿದ್ದ ಸಿನಾನ್ ಆರು ತಿಂಗಳ ಹಿಂದೆ ಊರಿಗೆ ಬಂದಿದ್ದರು. ಎರಡು ವಾರಗಳ ಹಿಂದೆ ಮನೆಯವರು ಸಂಪರ್ಕಿಸಿದಾಗ ಮೊಬೈಲ್ ಸಿಚ್ಡ್ ಆಫ್ ಆಗಿತ್ತು ಎನ್ನಲಾಗಿದೆ. ದೆಹಲಿಗೆ ತೆರಳಿ ಅಲ್ಲಿಂದ ಹಿಮಾಚಲ ಪ್ರದೇಶಕ್ಕೆ ತೆರಳಿರುವುದಾಗಿ ಮಾಹಿತಿ ಲಭಿಸಿದೆ.ಸೋಮವಾರ ಬೆಳಿಗ್ಗೆ ಹಿಮಾಚಲ ಪ್ರದೇಶ ಪೊಲೀಸರು ಸಿನಾನ್ ಮಂಜುಗಡ್ಡೆಯಲ್ಲಿ ಸಿಲುಕಿ ಮೃತ ಪಟ್ಟಿ ರುವುದಾಗಿ ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…