ಹಿಮಾಚಲ ಪ್ರದೇಶ ಕ್ಕೆ ಪ್ರವಾಸಕ್ಕೆ ತೆರಳಿದ್ದ ಮಂಜೇಶ್ವರ ನಿವಾಸಿ ಹಿಮಪಾತದ ಸಂದರ್ಭ ಮಂಜುಗಡ್ಡೆಯಲ್ಲಿ ಸಿಲುಕಿ ಮೃತಪಟ್ಟ ಘಟನೆ ನಡೆದಿದೆ. ಮಂಜೇಶ್ವರ ಮಜೀರ್ ಪಳ್ಳದ ಸಿನಾನ್ (28) ಮೃತ ಪಟ್ಟ ಯುವಕ. ತಿಂಗಳ ಹಿಂದೆ ಪ್ರವಾಸಕ್ಕೆಂದು ತೆರಳಿದ್ದರು.
ಕತ್ತರ್ ನಲ್ಲಿ ಉದ್ಯೋಗ ದಲ್ಲಿದ್ದ ಸಿನಾನ್ ಆರು ತಿಂಗಳ ಹಿಂದೆ ಊರಿಗೆ ಬಂದಿದ್ದರು. ಎರಡು ವಾರಗಳ ಹಿಂದೆ ಮನೆಯವರು ಸಂಪರ್ಕಿಸಿದಾಗ ಮೊಬೈಲ್ ಸಿಚ್ಡ್ ಆಫ್ ಆಗಿತ್ತು ಎನ್ನಲಾಗಿದೆ. ದೆಹಲಿಗೆ ತೆರಳಿ ಅಲ್ಲಿಂದ ಹಿಮಾಚಲ ಪ್ರದೇಶಕ್ಕೆ ತೆರಳಿರುವುದಾಗಿ ಮಾಹಿತಿ ಲಭಿಸಿದೆ.ಸೋಮವಾರ ಬೆಳಿಗ್ಗೆ ಹಿಮಾಚಲ ಪ್ರದೇಶ ಪೊಲೀಸರು ಸಿನಾನ್ ಮಂಜುಗಡ್ಡೆಯಲ್ಲಿ ಸಿಲುಕಿ ಮೃತ ಪಟ್ಟಿ ರುವುದಾಗಿ ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆ.
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…