MIRROR FOCUS

ಕೃಷಿ ಕ್ಷೇತ್ರದತ್ತ ಯುವಕರ ಆಕರ್ಷಣೆಗೆ ತಂತ್ರಜ್ಞಾನದ ಬಳಕೆ ಅಗತ್ಯ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೃಷಿಯಲ್ಲಿ  ತಂತ್ರಜ್ಞಾನವನ್ನು ಅಗತ್ಯಕ್ಕೆ  ತಕ್ಕಂತೆ  ಬಳಸಿಕೊಳ್ಳುವ ಮೂಲಕ ಅದರ ಪ್ರಯೋಜನ  ರೈತರಿಗೆ  ಸಿಗುವಂತೆ ನೋಡಿಕೊಳ್ಳಬೇಕು. ಜೊತೆಗೆ ಕೃಷಿ ಕ್ಷೇತ್ರದತ್ತ  ಯುವಕರನ್ನು ಆಕರ್ಷಿಸುವ ಕೆಲಸ ಆಗಬೇಕಾಗಿದೆ. ಕೃಷಿ ವಲಯದಲ್ಲಿ ತೊಡಗಿಸಿಕೊಂಡಿರುವ ನವೋದ್ಯಮಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಅಗತ್ಯವಿದೆ ಎಂದು ಕೃಷಿ ಸಚಿವ  ಚೆಲುವರಾಯಸ್ವಾಮಿ ಹೇಳಿದರು.

Advertisement

ಬೆಂಗಳೂರಿನ  ಕೃಷಿ  ವಿಶ್ವವಿದ್ಯಾಲಯದ ವತಿಯಿಂದ  ಜಿಕೆವಿಕೆಯಲ್ಲಿ ಅಗ್ರಿಕಲ್ಚರ್ ಫ್ಯೂಚರ್, startup conclave ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯ ಸರ್ಕಾರ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ನವೋದ್ಯಮಗಳಿಗೆ ಹೆಚ್ಚಿನ ಉತ್ತೇಜನ ನೀಡಲು  ಮುಂದಾಗಿದೆ. ಈ ಸಂಬಂಧ  ಮುಂಬರುವ ಬಜೆಟ್ ನಲ್ಲೂ ಕೂಡ  ಅನುದಾನ ಹೆಚ್ಚು  ನೀಡುವಂತೆ ಮುಖ್ಯಮಂತ್ರಿಗಳೊಂದಿಗೆ  ಸಮಾಲೋಚಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ  ಕೃಷಿಗೆ ಸಂಬಂಧಿಸಿದ ಡ್ರೋನ್ ಗಳು ,  ಬಿತ್ತನೆ ಬೀಜ,  ರಸಗೊಬ್ಬರ  ಸೇರಿದಂತೆ ವಿವಿಧ ಪ್ರಾತ್ಯಕ್ಷಿಕೆ ಮತ್ತು ಮಳಿಗೆಗಳನ್ನು ವೀಕ್ಷಿಸಿದ ಸಚಿವರು  ಸಂಬಂಧಪಟ್ಟವರಿಂದ ಮಾಹಿತಿ  ಪಡೆದುಕೊಂಡರು. ವಿವಿಧ ಆವಿಷ್ಕಾರಗಳ ಕುರಿತ ಕಾಫಿಟೇಬಲ್ ಪುಸ್ತಕ ಬಿಡುಗಡೆ ಮಾಡಿದರು.

ಈ ವೇಳೆ  ವಿಶ್ವವಿದ್ಯಾಲಯದ ಕುಲಪತಿ ಎಸ್.ವಿ. ಸುರೇಶ, ಸೇರಿದಂತೆ  ಹಲವರು  ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದೇಶದಾದ್ಯಂತ ಸಾಮಾನ್ಯ ಮಳೆ | ಮಲೆನಾಡು-ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ

ಭಾರತದಾದ್ಯಂತ ಮುಂಗಾರು ಸಕ್ರಿಯವಾಗಿದೆ. ಈ ಬಾರಿ ಉತ್ತಮ ಮುಂಗಾರು ಮಳೆಯಾಗುತ್ತಿದೆ. ಸದ್ಯ ಸಾಮಾನ್ಯ…

6 hours ago

ಬೆಳೆಗೆ ಔಷಧಿ ಸಿಂಪಡಣೆಯ ವೇಳೆ ಬಳಸುವ ಸಿಲಿಕಾನ್ ಸ್ಪ್ರೆಡರ್ ಗುಣಧರ್ಮ ಏನು..?

ಬೆಳೆಗಳಿಗೆ ಔಷಧಿ ಸಿಂಪಡಣೆ ವೇಳೆ ಹೆಚ್ಚಿನ ದಕ್ಷತೆ ಹಾಗೂ ಪರಿಣಾಮಕಾರಿಯಾಗುವ ಉದ್ದೇಶದಿಂದ ವಿವಿಧ…

6 hours ago

ಆರೋಗ್ಯದಲ್ಲಿ ಈ ರಾಶಿಯವರಿಗೆ ದೀರ್ಘಕಾಲದ ಕಾಯಿಲೆಯಿಂದ ಚೇತರಿಕೆ

ಆರೋಗ್ಯವು ಜೀವನದ ಪ್ರಮುಖ ಅಂಗವಾಗಿದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಸ್ಥಾನವು…

7 hours ago

ಭೂಮಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್‌ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ…

16 hours ago

ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ವ್ಯವಸ್ಥೆಗೆ ಕ್ರಮ

ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ…

17 hours ago

ಹೃದಯಾಘಾತದಿಂದ ಸಾವುಗಳ ಸಂಖ್ಯೆ ಹೆಚ್ಚಾಗಿಲ್ಲ | ಯಾವುದೇ ಆತಂಕ ಬೇಡ – ಸಚಿವ ಶರಣಪ್ರಕಾಶ್ ಪಾಟೀಲ್

ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು…

17 hours ago