ಇಂದು ಶೂನ್ಯ  ನೆರಳಿನ ದಿನ | ಪಿಲಿಕುಳದಲ್ಲಿ  ಪ್ರಾತ್ಯಕ್ಷಿಕೆ

April 24, 2025
6:29 AM

ಎಪ್ರಿಲ್ 24 ರಂದು ಮಧ್ಯಾಹ್ನ ನಿಮ್ಮ ನೆರಳನ್ನು ಕಾಣಲಾಗುವುದಿಲ್ಲ.  ಏಕೆಂದರೆ ಈಗ ಕರ್ಕಾಟಕ ವೃತ್ತದೆಡೆಗೆ, ಚಲಿಸುತ್ತಿರುವ ಸೂರ್ಯ ತಾನು ಹಾದುಹೋಗುವ ಸ್ಥಳಗಳಲ್ಲಿ ಮಧ್ಯಾಹ್ನ ನೆತ್ತಿಯ ಮೇಲೆ ಬಂದಾಗ ಭೂಮಿಯ ಮೇಲೆ ಬೀಳುವ ವಸ್ತುಗಳ ನೆರಳು ಶೂನ್ಯವಾಗುತ್ತದೆ. ಆ ದಿನಗಳನ್ನು ಶೂನ್ಯ ನೆರಳಿನ ದಿನ ಎಂದು ಕರೆಯಲಾಗುತ್ತದೆ. ಭೂಮಿಯ ಭ್ರಮಣದ ಅಕ್ಷವು 23.5 ಡಿಗ್ರಿ ವಾಲಿರುವುದರಿಂದ ಕರ್ಕಾಟಕ ಮತ್ತು ಮಕರ ಸಂಕ್ರಾತಿ ವೃತ್ತಗಳ ಒಳಭಾಗದಲ್ಲಿ ಈ ವಿದ್ಯಮಾನವು ವಿವಿಧ ಸ್ಥಳಗಳಲ್ಲಿ ವರ್ಷಕ್ಕೆ ಎರಡು ಬಾರಿ ಸಂಭವಿಸುತ್ತದೆ.

Advertisement
Advertisement

ಹೆಚ್ಚಿನ Updates ಪಡೆಯಲು ರೂರಲ್‌ ಮಿರರ್.ಕಾಂ WhatsApp ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿರಿ…

ಇದಕ್ಕೆ ಸಂಬಂಧಿಸಿದ ವಿದ್ಯಮಾನವನ್ನು ಯಾರು ಬೇಕಾದರೂ ಮಾಡಿ ನೋಡಬಹುದು. ಮಂಗಳೂರಿನಲ್ಲಿ ಇದಕ್ಕೆ ಸಂಬಂಧಿಸಿದ ವಿವರಗಳನ್ನು ಹಾಗೂ ಪ್ರಾತ್ಯಕ್ಷಿಕೆಗಳನ್ನು ಸಾರ್ವಜನಿಕರಿಗೆ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಲಾಗಿದೆ. ದೇಶದ ಇತರ ಕೇಂದ್ರಗಳ ಸಮನ್ವಯತೆ ಹಾಗೂ ಸಮಾಲೋಚನೆಯಿಂದ ಕೆಲವು ಪ್ರಯೋಗಗಳನ್ನು ಸಹ ಈ ವಿದ್ಯಮಾನಕ್ಕೆ ಸಂಬಂಧಿಸಿದಂತೆ ನಡೆಸಲಾಗುತ್ತಿದೆ. ಪ್ರಾತ್ಯಕ್ಷಿಕೆಗಳನ್ನು ಹಾಗೂ ಪ್ರಯೋಗಗಳನ್ನು ಕೇಂದ್ರದ ಆವರಣದಲ್ಲಿ  ಬೆಳಿಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಆಯೋಜಿಸಿದ್ದು ಆಸಕ್ತರು ಭಾಗವಹಿಸಬೇಕಾಗಿ  ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್
February 15, 2026
6:32 AM
by: ದಿವ್ಯ ಮಹೇಶ್
ಜೀವನಪ್ರೀತಿ
February 15, 2026
6:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?
February 15, 2026
6:13 AM
by: ಮಿರರ್‌ ಡೆಸ್ಕ್
ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ
February 15, 2026
5:54 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror