jar of honey with honeycomb on wooden table
ತೋಟಗಾರಿಕೆ ಇಲಾಖೆಯ ವತಿಯಿಂದ ರಾಜ್ಯದಲ್ಲಿ ಉತ್ಪಾದನೆಯಾಗುತ್ತಿರುವ ಜೇನುತುಪ್ಪಕ್ಕೆ ಝೇಂಕಾರ ಎಂಬ ನೊಂದಾಯಿತ ಬ್ರಾಂಡ್ ಹೆಸರು ಟ್ಯಾಗ್ಲೈನ್ ಮತ್ತು ಲೋಗೋಗಳನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ವಿಜಯನಗರ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಸಿ.ಜೆ.ಚಿದಾನಂದಪ್ಪ ತಿಳಿಸಿದ್ದಾರೆ. ಆಸಕ್ತ ಜೇನು ಉತ್ಪಾದಕರು ಝೇಂಕಾರ ಬ್ರ್ಯಾಂಡ್ ಉಪಯೋಗಿಸಿಕೊಂಡು ಮಾರಾಟ ಮಾಡಬೇಕಿದೆ. ಪ್ರಸ್ತುತ ಜೇನು ಉತ್ಪಾದಕರು ಮತ್ತು ಜೇನು ಸಂಗ್ರಹಕಾರರು ತೋಟಗಾರಿಕೆ ಇಲಾಖೆಯೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲು ಜಿಲ್ಲಾ ತೋಟಗಾರಿಕೆ ಉಪನಿರ್ದೇಶಕರ ಕಚೇರಿಗೆ ಸಂಪರ್ಕಿಸಲು ತಿಳಿಸಿದ್ದಾರೆ. ಈ ಅವಕಾಶವನ್ನು ಜೇನು ಕೃಷಿಕರು ಸದುಪಯೋಗಪಡಿಸಿಕೊಳ್ಳಿ ಎಂದು ಶಿವಮೊಗ್ಗ ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…