jar of honey with honeycomb on wooden table
ತೋಟಗಾರಿಕೆ ಇಲಾಖೆಯ ವತಿಯಿಂದ ರಾಜ್ಯದಲ್ಲಿ ಉತ್ಪಾದನೆಯಾಗುತ್ತಿರುವ ಜೇನುತುಪ್ಪಕ್ಕೆ ಝೇಂಕಾರ ಎಂಬ ನೊಂದಾಯಿತ ಬ್ರಾಂಡ್ ಹೆಸರು ಟ್ಯಾಗ್ಲೈನ್ ಮತ್ತು ಲೋಗೋಗಳನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ವಿಜಯನಗರ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಸಿ.ಜೆ.ಚಿದಾನಂದಪ್ಪ ತಿಳಿಸಿದ್ದಾರೆ. ಆಸಕ್ತ ಜೇನು ಉತ್ಪಾದಕರು ಝೇಂಕಾರ ಬ್ರ್ಯಾಂಡ್ ಉಪಯೋಗಿಸಿಕೊಂಡು ಮಾರಾಟ ಮಾಡಬೇಕಿದೆ. ಪ್ರಸ್ತುತ ಜೇನು ಉತ್ಪಾದಕರು ಮತ್ತು ಜೇನು ಸಂಗ್ರಹಕಾರರು ತೋಟಗಾರಿಕೆ ಇಲಾಖೆಯೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲು ಜಿಲ್ಲಾ ತೋಟಗಾರಿಕೆ ಉಪನಿರ್ದೇಶಕರ ಕಚೇರಿಗೆ ಸಂಪರ್ಕಿಸಲು ತಿಳಿಸಿದ್ದಾರೆ. ಈ ಅವಕಾಶವನ್ನು ಜೇನು ಕೃಷಿಕರು ಸದುಪಯೋಗಪಡಿಸಿಕೊಳ್ಳಿ ಎಂದು ಶಿವಮೊಗ್ಗ ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…