jar of honey with honeycomb on wooden table
ತೋಟಗಾರಿಕೆ ಇಲಾಖೆಯ ವತಿಯಿಂದ ರಾಜ್ಯದಲ್ಲಿ ಉತ್ಪಾದನೆಯಾಗುತ್ತಿರುವ ಜೇನುತುಪ್ಪಕ್ಕೆ ಝೇಂಕಾರ ಎಂಬ ನೊಂದಾಯಿತ ಬ್ರಾಂಡ್ ಹೆಸರು ಟ್ಯಾಗ್ಲೈನ್ ಮತ್ತು ಲೋಗೋಗಳನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ವಿಜಯನಗರ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಸಿ.ಜೆ.ಚಿದಾನಂದಪ್ಪ ತಿಳಿಸಿದ್ದಾರೆ. ಆಸಕ್ತ ಜೇನು ಉತ್ಪಾದಕರು ಝೇಂಕಾರ ಬ್ರ್ಯಾಂಡ್ ಉಪಯೋಗಿಸಿಕೊಂಡು ಮಾರಾಟ ಮಾಡಬೇಕಿದೆ. ಪ್ರಸ್ತುತ ಜೇನು ಉತ್ಪಾದಕರು ಮತ್ತು ಜೇನು ಸಂಗ್ರಹಕಾರರು ತೋಟಗಾರಿಕೆ ಇಲಾಖೆಯೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲು ಜಿಲ್ಲಾ ತೋಟಗಾರಿಕೆ ಉಪನಿರ್ದೇಶಕರ ಕಚೇರಿಗೆ ಸಂಪರ್ಕಿಸಲು ತಿಳಿಸಿದ್ದಾರೆ. ಈ ಅವಕಾಶವನ್ನು ಜೇನು ಕೃಷಿಕರು ಸದುಪಯೋಗಪಡಿಸಿಕೊಳ್ಳಿ ಎಂದು ಶಿವಮೊಗ್ಗ ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…