ಅ.12 : ಬೆಳ್ಳಾರೆಯಲ್ಲಿ ಆರೋಗ್ಯ ಮಾಹಿತಿ ಶಿಬಿರ

October 12, 2019
7:01 AM

ಬೆಳ್ಳಾರೆ : ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ ಮತ್ತು ಎಸ್ ಕೆ ಎಸ್ ಎಸ್ ಎಫ್ ಬೆಳ್ಳಾರೆ ಇದರ ವತಿಯಿಂದ ಆರೋಗ್ಯ ಮಾಹಿತಿ ಶಿಬಿರ ಮತ್ತು ಸಾಧಕರಿಗೆ , ಹಿರಿಯ ವ್ಯಕ್ತಿಗಳಿಗೆ ಸನ್ಮಾನ ಕಾರ್ಯಕ್ರವು ಅಕ್ಟೋಬರ್ 12 ರಂದು ಬೆಳ್ಳಾರೆ ಯ ರಾಜೀವ್ ಗಾಂಧಿ ಸಭಾಂಗಣದಲ್ಲಿ ನಡೆಯಲಿರುವುದು.

ನಜ್ಮುದ್ದೀನ್ ಪುಕೋಯ ತಂಙಳ್ ಅಲ್ ಹೈದ್ರೋಸಿ ಕಾರ್ಯಕ್ರಮ ದ ಉದ್ಘಾಟನೆ ಹಾಗೂ ದುವಾಕೆ ನೇತೃತ್ವ ವನ್ನು ನೀಡಲಿದ್ದಾರೆ. ಶಂಸುಲ್ ಉಲಮಾ ಟ್ರಸ್ಟ್ ಸ್ಥಾಪಕಧ್ಯಕ್ಷ ಯು ಹೆಚ್ ಅಬೂಬಕ್ಕರ್ ಅಧ್ಯಕ್ಷ ತೆ ವಹಿಸಲಿದ್ದಾರೆ.

Advertisement

ಶಂಸುಲ್ ಉಲಮಾ ಟ್ರಸ್ಟ್ ಬೆಳ್ಳಾರೆ ಸ್ಥಾಪಕಧ್ಯಕ್ಷ ಯು ಹೆಚ್ ಅಬೂಬಕ್ಕರ್ ಕಾರ್ಯಕ್ರಮ ದ ಅಧ್ಯಕ್ಷ ತೆ ವಹಿಸಲಿದ್ದು ,ಝಕರಿಯಾ ಜುಮಾ ಮಸೀದಿ ಬೆಳ್ಳಾರೆ ಯ ಮಾಜಿ ಮುದರ್ರಿಸ್ ತ್ವಬೀಬ್ ಶಾಫಿ ಇರ್ಫಾನಿ ಫೈಝಿ ಆಧುನಿಕ ಯುಗದಲ್ಲಿ ಪ್ರವಾದಿ ಚಿಕಿತ್ಸಾ ಪ್ರಸಕ್ತಿ ವಿಷಯದ ಕುರಿತು ವಿಷಯ ಮಂಡಿಸಲಿದ್ದಾರೆ ಹಾಗೂ ಕಾರ್ಯಕ್ರಮ ದಲ್ಲಿ ಗಣ್ಯಾತಿ ಗಣ್ಯರು ಭಾಗವಹಿಸಲಿದ್ದಾರೆಯೆಂದು ಸಂಘಟಕರು ಪ್ರಕಟನೆಗೆ ತಿಳಿಸಿರುತ್ತಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜೂನ್ 30ರೊಳಗೆ LPG e-KYC ಮಾಡಿಸದಿದ್ದರೆ ಗ್ಯಾಸ್ ಸಬ್ಸಿಡಿ ಸ್ಥಗಿತ ? ಗ್ರಾಹಕರಿಗೆ ಮಹತ್ವದ ಎಚ್ಚರಿಕೆ
June 21, 2026
10:09 PM
by: ದ ರೂರಲ್ ಮಿರರ್.ಕಾಂ
PM-KISAN 23ನೇ ಕಂತು ಬಿಡುಗಡೆಗೆ ಸಿದ್ಧತೆ – ಕರ್ನಾಟಕದ 41.54 ಲಕ್ಷ ರೈತರಿಗೆ ₹830.83 ಕೋಟಿ ಜಮೆ
June 19, 2026
8:44 PM
by: ದ ರೂರಲ್ ಮಿರರ್.ಕಾಂ
ವಿದ್ಯಾರ್ಥಿ- ರೈತರ ವಾಕಥಾನ್ | ಪ್ರಕೃತಿ, ಯುವಜನತೆ ಮತ್ತು ಆರ್ಥಿಕತೆ – ಜೂನ್ 14 ರಂದು ಬೆಂಗಳೂರಿನಲ್ಲಿ ವಿಶೇಷ ಕಾರ್ಯಕ್ರಮ
June 12, 2026
1:12 PM
by: ದ ರೂರಲ್ ಮಿರರ್.ಕಾಂ
ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ
June 2, 2026
8:26 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror