ಅ.14 : ಪುತ್ತೂರಿನಲ್ಲಿ “ಪರಿಕಲ್ಪನಾ” ಶುಭಾರಂಭ

October 12, 2019
1:21 PM

ಪುತ್ತೂರು: ಎಲ್ಲರ  ಮನದಾಸೆ ಸುಂದರವಾದ, ಕ್ರಮಬದ್ಧವಾದ ಮನೆ. ಈ ಕನಸನ್ನು ಸಾಕಾರಗೊಳಿಸುವರೇ ಇದೀಗ ಪುತ್ತೂರಿನ ದರ್ಭೆಯಲ್ಲಿರುವ ಲಕ್ಷ್ಮೀ ಕಮರ್ಷಿಯಲ್ ಸೆಂಟರ್ ನಲ್ಲಿ  ಅ.14 ರಂದು  ಸೋಮವಾರ ಬೆಳಗ್ಗೆ 10 ಗಂಟೆಗೆ ಉದ್ಘಾಟನೆಗೊಳ್ಳಲಿರುವ ಒಂದು ಹೊಸ ಸಂಸ್ಥೆ “ಪರಿಕಲ್ಪನಾ”.

Advertisement
Advertisement

ರಾಮ ಪ್ರಕಾಶ್

ಆರ್ಕಿಟೆಕ್ಟ್ ರಾಮ್ ಪ್ರಕಾಶ್ ಸಾರಥ್ಯದಲ್ಲಿ ಬೆಂಗಳೂರು, ಶಿವಮೊಗ್ಗ,ಮೈಸೂರುಗಳಲ್ಲಿ ತಮ್ಮದೇ ಆದ ಸಂಸ್ಥೆಗಳನ್ನು ನಡೆಸುತ್ತಿರುವ ಯುವ ಆರ್ಕಿಟೆಕ್ಟ್ ಬಳಗದ ಸಹಯೋಗದೊಂದಿಗೆ “ಪರಿಕಲ್ಪನಾ” ಹೆಸರಿನ ಸಂಸ್ಥೆಯ ಮೂಲಕ ನವನವೀನ ವಾಣಿಜ್ಯ ಮಳಿಗೆಗಳು, ವಸತಿ ಕಟ್ಟಡಗಳು ಮನೆಗಳು,ಉದ್ಯಾನವನಗಳು,ಮುಂತಾದವುಗಳ ವಿನ್ಯಾಸ, ನಿರ್ಮಾಣ, ಒಳಾಂಗಣ, ಹೊರಾಂಗಣ ವಿನ್ಯಾಸಗಳಲ್ಲಿ ಒಂದು ಹೊಸ ಮುನ್ನುಡಿ ಬರೆಯಲಿದೆ. ಯಾವುದೇ ಶೈಲಿಯ ಕಟ್ಟಡ ನಿರ್ಮಾಣಗಳಲ್ಲಿ ವಾಸ್ತು ನಿಯಮಗಳನ್ನು ಅನುಸರಿಸಿ ನವ್ಯ ಅಥವಾ ಸಾಂಪ್ರದಾಯಿಕ ಶೈಲಿಯಲ್ಲಿ ನಿಮ್ಮ ಕಲ್ಪನೆಗಳಿಗೆ ರೂಪ ಕೊಟ್ಟು ಸಾಕಾರಗೊಳಿಸುವರೇ ಸದಾ ಮುಕ್ತವಾಗಿರುವ ಇಂಜಿನಿಯರಿಂಗ್ ಸಂಸ್ಥೆ ” ಪರಿಕಲ್ಪನಾ “.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮರಳು ಖರೀದಿ, ಸಾಗಾಟಕ್ಕೆ  ಆ್ಯಪ್  ಚಾಲನೆ
July 25, 2025
11:05 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 25-07-2025 | ಮಳೆ ಕಡಿಮೆ ಲಕ್ಷಣ – ಈಗ ಗಾಳಿಯೂ ಜೋರು |
July 25, 2025
1:39 PM
by: ಸಾಯಿಶೇಖರ್ ಕರಿಕಳ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ವೈಷ್ಣವಿ ಕೆ ಆರ್
July 25, 2025
8:13 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಜಾಹ್ನವಿ, ಬೆಂಗಳೂರು
July 25, 2025
8:07 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group