ಅ.2 ರಂದು ಬೆಳ್ಳಾರೆಯಿಂದ ಸುಳ್ಯಕ್ಕೆ ಗಾಂಧಿ ನಡಿಗೆ

September 11, 2019
12:37 PM

ಸುಳ್ಯ: ಸುಳ್ಯದ ಗಾಂಧಿ ಚಿಂತನ ವೇದಿಕೆಯ ನೇತೃತ್ವದಲ್ಲಿ , ತಾಲೂಕಿನ ಪ್ರಮುಖ ಸಂಘಟನೆಗಳ ಸಹಯೋಗದೊಂದಿಗೆ ಅಕ್ಟೋಬರ್ 2 ರಂದು ಬೆಳ್ಳಾರೆಯಿಂದ ಸುಳ್ಯದವರೆಗೆ ಗಾಂಧಿ ನಡಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ಗಾಂಧಿಜಿಯವರ 150 ವರ್ಷವನ್ನು 15 ಕಿ.ಮೀ.ನಡೆಯುವುದರೊಂದಿಗೆ ಆಚರಿಸಲಾಗುವುದು. ನಡಿಗೆಯಲ್ಲಿ ಭಾಗವಹಿಸುವ 150 ಜನರಿಗೆ ಸೆ.22 ರಂದು ಗಾಂಧಿ ಚಿಂತನೆಯ ಕುರಿತು ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಈ ಕುರಿತು ಸಮಾಲೋಚನಾ ಸಭೆಯು ಸೆ.11ರಂದು ಸಂಜೆ 4 ಗಂಟೆಗೆ ಸುಳ್ಯದ ಯುವಜನ ಸಂಯುಕ್ತ ಮಂಡಳಿಯಲ್ಲಿ ನಡೆಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ನಡಿಗೆಯಲ್ಲಿ ಭಾಗವಹಿಸಲು ಇಚ್ಛಿಸುವವರು ಸೆ.14 ರ ಮೊದಲು ಹರೀಶ್ ಬಂಟ್ವಾಳ್ ಸಂಚಾಲಕ, ಗಾಂಧಿ ಚಿಂತನ ವೇದಿಕೆ ಸುಳ್ಯ (9449103555) ಇವರನ್ನು ಸಂಪರ್ಕಿಸಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?
March 30, 2026
12:06 PM
by: ಸಾಯಿಶೇಖರ್ ಕರಿಕಳ
ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ
March 30, 2026
7:52 AM
by: ದ ರೂರಲ್ ಮಿರರ್.ಕಾಂ
ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು
March 30, 2026
7:44 AM
by: ದ ರೂರಲ್ ಮಿರರ್.ಕಾಂ
ದೇಶದಲ್ಲಿ ಪೆಟ್ರೋಲ್-ಡೀಸೆಲ್ ಕೊರತೆ ಇಲ್ಲ..! ವದಂತಿಗಳಿಗೆ ಬಲಿಯಾಗಬೇಡಿ – ಕೇಂದ್ರದ ಸ್ಪಷ್ಟನೆ
March 30, 2026
7:40 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror