ಅ.2 ರಂದು ಬೆಳ್ಳಾರೆಯಿಂದ ಸುಳ್ಯಕ್ಕೆ ಗಾಂಧಿ ನಡಿಗೆ

September 11, 2019
12:37 PM

ಸುಳ್ಯ: ಸುಳ್ಯದ ಗಾಂಧಿ ಚಿಂತನ ವೇದಿಕೆಯ ನೇತೃತ್ವದಲ್ಲಿ , ತಾಲೂಕಿನ ಪ್ರಮುಖ ಸಂಘಟನೆಗಳ ಸಹಯೋಗದೊಂದಿಗೆ ಅಕ್ಟೋಬರ್ 2 ರಂದು ಬೆಳ್ಳಾರೆಯಿಂದ ಸುಳ್ಯದವರೆಗೆ ಗಾಂಧಿ ನಡಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ಗಾಂಧಿಜಿಯವರ 150 ವರ್ಷವನ್ನು 15 ಕಿ.ಮೀ.ನಡೆಯುವುದರೊಂದಿಗೆ ಆಚರಿಸಲಾಗುವುದು. ನಡಿಗೆಯಲ್ಲಿ ಭಾಗವಹಿಸುವ 150 ಜನರಿಗೆ ಸೆ.22 ರಂದು ಗಾಂಧಿ ಚಿಂತನೆಯ ಕುರಿತು ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಈ ಕುರಿತು ಸಮಾಲೋಚನಾ ಸಭೆಯು ಸೆ.11ರಂದು ಸಂಜೆ 4 ಗಂಟೆಗೆ ಸುಳ್ಯದ ಯುವಜನ ಸಂಯುಕ್ತ ಮಂಡಳಿಯಲ್ಲಿ ನಡೆಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ನಡಿಗೆಯಲ್ಲಿ ಭಾಗವಹಿಸಲು ಇಚ್ಛಿಸುವವರು ಸೆ.14 ರ ಮೊದಲು ಹರೀಶ್ ಬಂಟ್ವಾಳ್ ಸಂಚಾಲಕ, ಗಾಂಧಿ ಚಿಂತನ ವೇದಿಕೆ ಸುಳ್ಯ (9449103555) ಇವರನ್ನು ಸಂಪರ್ಕಿಸಬಹುದು.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ
February 25, 2025
7:20 AM
by: ದ ರೂರಲ್ ಮಿರರ್.ಕಾಂ
ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ
February 25, 2025
7:10 AM
by: The Rural Mirror ಸುದ್ದಿಜಾಲ
ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು
February 25, 2025
7:05 AM
by: The Rural Mirror ಸುದ್ದಿಜಾಲ
ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |
February 24, 2025
10:54 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror