ಅ.2 ರಂದು ಬೆಳ್ಳಾರೆಯಿಂದ ಸುಳ್ಯಕ್ಕೆ ಗಾಂಧಿ ನಡಿಗೆ

September 11, 2019
12:37 PM

ಸುಳ್ಯ: ಸುಳ್ಯದ ಗಾಂಧಿ ಚಿಂತನ ವೇದಿಕೆಯ ನೇತೃತ್ವದಲ್ಲಿ , ತಾಲೂಕಿನ ಪ್ರಮುಖ ಸಂಘಟನೆಗಳ ಸಹಯೋಗದೊಂದಿಗೆ ಅಕ್ಟೋಬರ್ 2 ರಂದು ಬೆಳ್ಳಾರೆಯಿಂದ ಸುಳ್ಯದವರೆಗೆ ಗಾಂಧಿ ನಡಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ಗಾಂಧಿಜಿಯವರ 150 ವರ್ಷವನ್ನು 15 ಕಿ.ಮೀ.ನಡೆಯುವುದರೊಂದಿಗೆ ಆಚರಿಸಲಾಗುವುದು. ನಡಿಗೆಯಲ್ಲಿ ಭಾಗವಹಿಸುವ 150 ಜನರಿಗೆ ಸೆ.22 ರಂದು ಗಾಂಧಿ ಚಿಂತನೆಯ ಕುರಿತು ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಈ ಕುರಿತು ಸಮಾಲೋಚನಾ ಸಭೆಯು ಸೆ.11ರಂದು ಸಂಜೆ 4 ಗಂಟೆಗೆ ಸುಳ್ಯದ ಯುವಜನ ಸಂಯುಕ್ತ ಮಂಡಳಿಯಲ್ಲಿ ನಡೆಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ನಡಿಗೆಯಲ್ಲಿ ಭಾಗವಹಿಸಲು ಇಚ್ಛಿಸುವವರು ಸೆ.14 ರ ಮೊದಲು ಹರೀಶ್ ಬಂಟ್ವಾಳ್ ಸಂಚಾಲಕ, ಗಾಂಧಿ ಚಿಂತನ ವೇದಿಕೆ ಸುಳ್ಯ (9449103555) ಇವರನ್ನು ಸಂಪರ್ಕಿಸಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಹಳದಿ ಎಲೆ, ಎಲೆ ಚುಕ್ಕಿ ರೋಗಕ್ಕೆ ತುರ್ತು ಪರಿಹಾರಕ್ಕೆ ಒತ್ತಾಯ – ಕೇಂದ್ರ ಕೃಷಿ ಸಚಿವರಿಗೆ ಸಂಸದ ಬ್ರಿಜೇಶ್ ಚೌಟ ಮನವಿ
June 9, 2026
10:55 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಆಮದು ಬೆಲೆ ಹೆಚ್ಚಳಕ್ಕೆ ಒತ್ತಾಯ – ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಭೇಟಿ ಮಾಡಿದ ನಿಯೋಗ
June 9, 2026
10:46 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 09-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲವಾಗುತ್ತಿದೆಯೇ..? – ಜೂನ್ 15 ಬಳಿಕ ಹಲವು ಭಾಗಗಳಲ್ಲಿ ಮಳೆ ಇಳಿಮುಖ ಸಾಧ್ಯತೆ
June 9, 2026
1:51 PM
by: ಸಾಯಿಶೇಖರ್ ಕರಿಕಳ
ಭಾರತದಲ್ಲಿ ಬಯೋ-ಕಾಂಪೋಸಿಟ್ ಕ್ರಾಂತಿ – ಅರಣ್ಯ ನಾಶವಿಲ್ಲದೇ ಕಟ್ಟಡ ನಿರ್ಮಾಣಕ್ಕೆ ಹೊಸ ದಾರಿ
June 9, 2026
11:38 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror