ಅ.20- ಜಿಲ್ಲಾ ಮಟ್ಟದ ಯುವಜನೋತ್ಸವ

October 5, 2019
1:57 PM

ಸುಳ್ಯ:2019-20 ನೇ ಸಾಲಿನ ದ.ಕ ಜಿಲ್ಲಾ ಮಟ್ಟದ ಯುವಜನೋತ್ಸವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮತ್ತು ಶ್ರೀ ವಿನಾಯಕ ಮಿತ್ರ ಮಂಡಳಿ ಪಕ್ಷಿಕೆರೆ ಇವರ ಸಂಯುಕ್ತ ಆಶ್ರಯದಲ್ಲಿ ಅ. 20ರಂದು ಮಂಗಳೂರು ತಾಲೂಕಿನ ಪಕ್ಷಿಕೆರೆ ಸಂತ ಜೂದರ ಶಾಲೆಯ ಸಭಾಭವನದಲ್ಲಿ ನಡೆಯಲಿದೆ.

ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಜನಪದ ನೃತ್ಯ (15 ನಿಮಿಷ, ಗುಂಪು ಸ್ಪರ್ಧೆ, ಸ್ಪರ್ಧಿಗಳ ಸಂಖ್ಯೆ 20) ಜನಪದ ಹಾಡು (7 ನಿಮಿಷ, ಗುಂಪು ಸ್ಪರ್ಧೆ, ಸ್ಪರ್ಧಿಗಳ ಸಂಖ್ಯೆ 10), ಏಕಾಂಕ ನಾಟಕ (45 ನಿಮಿಷ, ಗುಂಪು ಸ್ಪರ್ಧೆ, ಸ್ಪರ್ಧಿಗಳ ಸಂಖ್ಯೆ 12 ಇಂಗ್ಲೀಷ್ ಅಥವಾ ಹಿಂದಿ ಭಾಷೆಗಳಲ್ಲಿ), ಶಾಸ್ತ್ರೀಯ ಸಂಗೀತ ( 15ನಿಮಿಷ, ಹಿಂದೂಸ್ತಾನಿ ಅಥವಾ ಕರ್ನಾಟಕ, ಶಾಸ್ತ್ರೀಯ ಸಂಗೀತ (5 ನಿಮಿಷ, ಹಿಂದೂಸ್ತಾನಿ ಅಥವಾ ಕರ್ನಾಟಕ ಶೈಲಿಯಲ್ಲಿ ತಬಲ, ವೀಣೆ, ಸಿತಾರ್, ಕೊಳಲು, ಮೃದಂಗ) ಶಾಸ್ತ್ರೀಯ ನೃತ್ಯ (15 ನಿಮಿಷ, ವೈಯಕ್ತಿಕ, ಮಣಿಪುರಿ, ಒಡಿಸ್ಸಿ, ಕಥಕ್, ಕೂಚಿಪುಡಿ ಮತ್ತು ಭರತನಾಟ್ಯವನ್ನು ಪ್ರದರ್ಶಿಸಬಹುದು), ಆಶುಭಾಷಣ (4 ನಿಮಿಷ, ವೈಯಕ್ತಿಕ ಇಂಗ್ಲೀಷ್ ಅಥವಾ ಹಿಂದಿ ಭಾಷೆಗಳಲ್ಲಿ) ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು. ಆದುದರಿಂದ ಭಾಗವಹಿಸುವವರು ಸದ್ರಿ ದಿನ ಪೂರ್ವಾಹ್ನ 9:00 ಗಂಟೆಗೆ ಸ್ಥಳದಲ್ಲಿ ವರದಿ ಮಾಡಿಕೊಳ್ಳುವಂತೆ ಸುಳ್ಯ ತಾಲೂಕಿನ ಸಹಾಯಕ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ, ದೇವರಾಜ್ ಮುತ್ಲಾಜೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’
April 15, 2026
10:40 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!
April 15, 2026
2:01 PM
by: ಸಾಯಿಶೇಖರ್ ಕರಿಕಳ
ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!
April 15, 2026
8:02 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ
April 15, 2026
7:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror