ಅ.5 : ಚೊಕ್ಕಾಡಿಯಲ್ಲಿ ಕರ್ನಾಟಕ ಸಂಗೀತ ಕಾರ್ಯಕ್ರಮ

September 27, 2019
11:30 AM

ಸುಳ್ಯ: ರಂಜನಿ ಸಂಗೀತ ಸಭಾ ಎಲಿಮಲೆ ಇವರ ವತಿಯಿಂದ ನವರಾತ್ರಿ ವೈಭವಂ ಅಂಗವಾಗಿ ಚೊಕ್ಕಾಡಿ ದೇಸೀ ಭವನದಲ್ಲಿ ಅ.5 ರಂದು ಸಂಜೆ 5.30 ರಿಂದ  ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ಕಛೇರಿ ನಡೆಯಲಿದೆ. ಹಾಡುಗಾರಿಕೆಯಲ್ಲಿ ಆತ್ರೇಯೀ ಕೃಷ್ಣಾ ಕಾರ್ಕಳ, ವಯಲಿನ್ ನಲ್ಲಿ ವಿದ್ವಾನ್ ವೈಭವ ರಮಣಿ ಬೆಂಗಳೂರು, ಮೃದಂಗದಲ್ಲಿ ನಿಕ್ಷಿತ್ ಟಿ ಪುತ್ತೂರು , ಮೋರ್ಸಿಂಗ್ ನಲ್ಲಿ ವಿದ್ವಾನ್ ಹೊಸಮನೆ ಬಾಲಕೃಷ್ಣ ಭಟ್ ಪುತ್ತೂರು ಭಾಗವಹಿಸುವರು ಎಂದು ರಂಜನಿ ಸಂಗೀತ ಸಭಾ ಎಲಿಮಲೆ ಇದರ ಪ್ರಕಟಣೆ ತಿಳಿಸಿದೆ.

Advertisement

 

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಂತರ ರಾಷ್ಟ್ರೀಯ ಹಲಸು ದಿನ | ಗ್ರಾಮೀಣ ಉದ್ಯಮಿಗಳ ಸಬಲೀಕರಣಕ್ಕೆ ಹಲಸು ಬೆಳೆ ಪೂರಕ |
July 5, 2025
8:12 AM
by: ದ ರೂರಲ್ ಮಿರರ್.ಕಾಂ
ಇಲ್ಲಿ ಅಡಿಕೆ ಧಾರಣೆಯಲ್ಲಿ ಏರಿಳಿವಾದಾಗಲೇ ಅಲ್ಲಿ ಬರ್ಮಾ ಅಡಿಕೆ ವಶಕ್ಕೆ…! | ಕಾರಣ ಏನು..?
July 5, 2025
7:41 AM
by: ದ ರೂರಲ್ ಮಿರರ್.ಕಾಂ
ಶುಕ್ರ- ಶನಿ ಸೇರಿ ಲಾಭ ದೃಷ್ಟಿ ಯೋಗ: ಈ 5 ರಾಶಿಯವರಿಗೆ ಶ್ರೀಮಂತಿಕೆಯ ಸುಯೋಗ..!
July 5, 2025
7:17 AM
by: ದ ರೂರಲ್ ಮಿರರ್.ಕಾಂ
ಸಂಶೋಧನಾ ಕಾರ್ಯಕ್ಕೆ ರಾಜ್ಯ ಸರ್ಕಾರದಿಂದ ಪ್ರೋತ್ಸಾಹ
July 4, 2025
10:40 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group