ಸುಳ್ಯ: ರಂಜನಿ ಸಂಗೀತ ಸಭಾ ಎಲಿಮಲೆ ಇವರ ವತಿಯಿಂದ ನವರಾತ್ರಿ ವೈಭವಂ ಅಂಗವಾಗಿ ಚೊಕ್ಕಾಡಿ ದೇಸೀ ಭವನದಲ್ಲಿ ಅ.5 ರಂದು ಸಂಜೆ 5.30 ರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ಕಛೇರಿ ನಡೆಯಲಿದೆ. ಹಾಡುಗಾರಿಕೆಯಲ್ಲಿ ಆತ್ರೇಯೀ ಕೃಷ್ಣಾ ಕಾರ್ಕಳ, ವಯಲಿನ್ ನಲ್ಲಿ ವಿದ್ವಾನ್ ವೈಭವ ರಮಣಿ ಬೆಂಗಳೂರು, ಮೃದಂಗದಲ್ಲಿ ನಿಕ್ಷಿತ್ ಟಿ ಪುತ್ತೂರು , ಮೋರ್ಸಿಂಗ್ ನಲ್ಲಿ ವಿದ್ವಾನ್ ಹೊಸಮನೆ ಬಾಲಕೃಷ್ಣ ಭಟ್ ಪುತ್ತೂರು ಭಾಗವಹಿಸುವರು ಎಂದು ರಂಜನಿ ಸಂಗೀತ ಸಭಾ ಎಲಿಮಲೆ ಇದರ ಪ್ರಕಟಣೆ ತಿಳಿಸಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel