ಅಂಗನವಾಡಿಗಳಲ್ಲಿಯೇ ಎಲ್‍ಕೆಜಿ, ಯುಕೆಜಿ ಪ್ರಾರಂಬಿಸಲು ಆಗ್ರಹ

May 25, 2019
9:21 PM

ಪುತ್ತೂರು: ಅಂಗನವಾಡಿಗಳ ಬಲವರ್ದನೆ ಹಾಗೂ ಅಂಗನವಾಡಿಗಳನ್ನು ಪೂರ್ವ ಶಿಕ್ಷಣ ಕೇಂದ್ರವನ್ನಾಗಿ ಮಾಡಬೇಕೆಂದು  ದ ಕ.ಜಿಲ್ಲಾ ಅಂಗನವಾಡಿ ನೌಕರರ ಸಂಘಟನೆಯ ಮುಖಂಡರಾದ ನ್ಯಾಯವಾದಿ ಬಿ.ಎಂ.ಭಟ್‍  ಒತ್ತಾಯಿಸಿದ್ದಾರೆ.

Advertisement
Advertisement

ಪತ್ರಿಕಾ ಹೇಳಿಕೆ ನೀಡಿದ ಅವರು  ಅಂಗನವಾಡಿಗಳಲ್ಲಿ ಸರಕಾರವೇ ಎಲ್.ಕೆ.ಜಿ, ಯುಕೆಜಿ ಸ್ಥಾಪಿಸುವುದರಿಂದ ಪ್ರಾಥಮಿಕ ಶಿಕ್ಷಣವನ್ನೂ ವ್ಯಾಪರೀಕರಣವಾಗಿಸುವ ದಂಧೆಯನ್ನು ತಡೆದು ಹೆತ್ತವರು ಬಯಸುವ ಉತ್ತಮ ಶಿಕ್ಷಣ ಬಡ ಮಕ್ಕಳಿಗೂ ಸರಕಾರವೇ ನೀಡಿದಂತಾಗುತ್ತದೆ ಹಾಗೂ ಖಾಸಗೀಕರಣದ ಭೂತದಿಂದ ಬಡಜನತೆಯನ್ನು ರಕ್ಷಿಸಿದಂತಾಗುತ್ತದೆ ಎಂದರು.

ಸರಕಾರೀ ಶಾಲೆಗಳಲ್ಲಿಯೇ ಎಲ್.ಕೆ.ಜಿ, ಯುಕೆಜಿ ಸ್ಥಾಪಿಸಲು ನಿರ್ಧರಿಸುತ್ತಿರುವುದನ್ನು ಖಂಡಿಸಿ ಮೇ 30 ರಂದು ವಿಧಾನಸೌಧ ಚಲೋ ಹೋರಾಟ ನಡೆಸಲಿದ್ದೇವೆ ಎಂದವರು ತಿಳಿಸಿದರು. ಇದರಲ್ಲೂ ನ್ಯಾಯ ಸಿಗದೇ ಇದ್ದಲ್ಲಿ ಜಿಲ್ಲಾಕೇಂದ್ರದಲ್ಲಿ ಅನಿರ್ಧಿಷ್ಟ ಹೋರಾಟ ನಡೆಸಲಾಗುವುದು ಎಂದರು .

 

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಾಯಕ ಗ್ರಾಮ  ಯೋಜನೆ | ಹಿಂದುಳಿದ ಗ್ರಾಮಗಳನ್ನು ದತ್ತು ಸ್ವೀಕರಿಸುವಂತೆ ಸಲಹೆ
May 16, 2025
9:51 PM
by: The Rural Mirror ಸುದ್ದಿಜಾಲ
ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ – ಈಶ್ವರ ಖಂಡ್ರೆ
May 14, 2025
11:20 AM
by: The Rural Mirror ಸುದ್ದಿಜಾಲ
ಜೂ.30 ರೊಳಗೆ ಬಾಕಿ ಇರುವ ಕಂದಾಯ ಗ್ರಾಮಗಳ ರಚನೆಗೆ ಸಂಬಂಧಿಸಿದಂತೆ ಅಂತಿಮ ಅಧಿಸೂಚನೆ ಹೊರಡಿಸಲಾಗವುದು | ಕಂದಾಯ ಸಚಿವ ಕೃಷ್ಣಬೈರೇಗೌಡ
May 14, 2025
11:15 AM
by: The Rural Mirror ಸುದ್ದಿಜಾಲ
ಮುಳಿಯ ಕೃಷಿಗೋಷ್ಟಿ | ಕೃಷಿಕರೇ ಕೃಷಿ ಮಾರುಕಟ್ಟೆ ಸೃಷ್ಟಿಸಿಕೊಳ್ಳುವುದು ಹೇಗೆ..?
May 11, 2025
9:54 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group