ಅಂಗಾರ ಅವರಿಗೆ ತಪ್ಪಿದ ಸಚಿವ ಸ್ಥಾನ : ನಾಳೆ ಸುಳ್ಯದಲ್ಲಿ ಬಿಜೆಪಿ ಸಭೆ

August 20, 2019
8:11 PM

ಸುಳ್ಯ: ಸುಳ್ಯ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಎಲ್ಲ ಜನಪ್ರತಿನಿಧಿಗಳ ಮತ್ತು ಗ್ರಾಮ ಪಂಚಾಯತ್ ಸಮಿತಿ ಅಧ್ಯಕ್ಷ -ಉಪಾಧ್ಯಕ್ಷರ ಮೇಲ್ಪಟ್ಟ ಶಕ್ತಿಕೇಂದ್ರ, ಮಹಾಶಕ್ತಿಕೇಂದ್ರ, ಮಂಡಲ ಮಟ್ಟದ,ಜಿಲ್ಲಾಮಟ್ಟದ, ವಿವಿಧ ಮೋರ್ಚಾಗಳ ಎಲ್ಲಾ ಪದಾಧಿಕಾರಿಗಳ ಹಾಗೂ ಹಿರಿಯ ಕಾರ್ಯಕರ್ತರ ಸಭೆಯನ್ನು ಆ.21 ರಂದು 10.30 ಕ್ಕೆ ಸುಳ್ಯ ಬಿಜೆಪಿ ಕಚೇರಿಯಲ್ಲಿ ಕರೆಯಲಾಗಿದೆ ಎಂದು ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ ತಿಳಿಸಿದ್ದಾರೆ.

ಸುಳ್ಯದ ಪ್ರಾಮಾಣಿಕ ದಕ್ಷ ಹಾಗೂ ಪಕ್ಷ ನಿಷ್ಠ, ಆರನೇ ಬಾರಿ ಸತತ ಗೆಲುವು ಸಾಧಿಸಿದ ಶಾಸಕ ಎಸ್.ಅಂಗಾರರಿಗೆ ಸಚಿವ ಸ್ಥಾನವು ಕೈ ತಪ್ಪಿರುವುದು ಪಕ್ಷ- ಸಂಘಟನೆಯ ವಿಚಾರ, ತತ್ವ, ಸಿದ್ಧಾಂತಗಳಿಗೆ ಬದ್ಧರಾಗಿ ದುಡಿದಂತಹ ಕಾರ್ಯಕರ್ತರಿಗೆ ಬಹಳಷ್ಟು ನೋವುಂಟಾಗಿದೆ. ಇನ್ನು ಮುಂದಿನ ನಮ್ಮ ತೀರ್ಮಾನಗಳ ಬಗ್ಗೆ ಆಲೋಚಿಸಲು ಸಭೆ ಕರೆಯಲಾಗಿದೆ. ಆದ್ದರಿಂದ ಎಲ್ಲರೂ ಆಗಮಿಸಿ ಸಲಹೆ ಸೂಚನೆಗಳನ್ನು ನೀಡಬೇಕಾಗಿ ವಿನಂತಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಇಳುವರಿ ಕುಸಿತ | ಮಿಶ್ರ ತೋಟಗಳಲ್ಲಿ ಹೆಚ್ಚು ಸಮಸ್ಯೆ…! ಯಾವ ತಳಿ ಆಯ್ಕೆ ಮಾಡಿದ್ದಾರೆ…? | ಅಡಿಕೆ ಇಳುವರಿ ಕುಸಿತದ ವಿಶ್ಲೇಷಣೆ
March 13, 2026
10:48 AM
by: ದ ರೂರಲ್ ಮಿರರ್.ಕಾಂ
ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು
March 13, 2026
6:58 AM
by: ಮಿರರ್‌ ಡೆಸ್ಕ್
ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ
March 13, 2026
6:48 AM
by: ಮಿರರ್‌ ಡೆಸ್ಕ್
ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ
March 12, 2026
9:26 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror