ಅಂಗಾರರಿಗೆ ಸಚಿವ ಸ್ಥಾನವಿಲ್ಲ ?

August 20, 2019
8:46 AM

ಸುಳ್ಯ: ಹಿರಿಯ ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನವಿಲ್ಲ ಎಂಬ ಸುದ್ದಿ ಈಗ ಹರಿದಾಡುತ್ತಿದೆ.ನಿನ್ನೆ ಸಂಜೆಯವರೆಗೂ ಅಂಗಾರ ಅವರ ಹೆಸರು ಪಟ್ಟಿಯಲ್ಲಿತ್ತು. ಅಂಗಾರ ಅವರಿಗೂ ಅಧಿಕೃತವಾದ ಮಾಹಿತಿ ಪಕ್ಷದ ಕಚೇರಿಯಿಂದಲೂ ಬಂದಿತ್ತು. ಹೀಗಾಗಿ ಸುಳ್ಯದ ಬಿಜೆಪಿ ಪ್ರಮುಖರು ಹಾಗೂ ಅಂಗಾರ ಕುಟುಂಬಸ್ಥರೂ ಬೆಂಗಳೂರಿಗೆ ತೆರಳಿದ್ದರು.

Advertisement
Advertisement

ಇದೀಗ ಬೆಳಗ್ಗೆ ಬಂದಿರುವ ಪಟ್ಟಿಯೊಂದರಲ್ಲಿ ಶಾಸಕ ಅಂಗಾರ ಹೆಸರು ಕಾಣುವುದಿಲ್ಲ.  ದಕ್ಷಿಣ ಕನ್ನಡ ಜಿಲ್ಲೆಗೆ ಯಾವುದೇ ಸಚಿವ ಸ್ಥಾನ ಈ ಪಟ್ಟಿಯಲ್ಲಿ ಕಾಣುತ್ತಿಲ್ಲ. ಇದೀಗ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ.

Advertisement

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |
May 5, 2024
2:10 PM
by: ಸಾಯಿಶೇಖರ್ ಕರಿಕಳ
Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ
May 4, 2024
12:30 PM
by: ಸಾಯಿಶೇಖರ್ ಕರಿಕಳ
ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |
May 4, 2024
10:32 AM
by: ದ ರೂರಲ್ ಮಿರರ್.ಕಾಂ
ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |
May 3, 2024
9:58 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror