ಅಂತಾರಾಜ್ಯ ಬಸ್ ಸಂಚಾರ ಮತ್ತೆ ಆರಂಭ

May 7, 2019
11:30 AM

ಸುಳ್ಯ. ರಸ್ತೆ ಅಭಿವೃದ್ಧಿಯ ಕಾರಣದಿಂದ ಸ್ಥಗಿತಗೊಂಡಿದ್ದ ಪಾಣತ್ತೂರು-ಕಲ್ಲಪ್ಪಳ್ಳಿ-ಸುಳ್ಯ
ಅಂತಾರಾಜ್ಯ ಬಸ್ ಸಂಪರ್ಕ ಪುನರಾರಂಭಿಸಲಾಗಿದೆ.

ಕಲ್ಲಪಳ್ಳಿ-ಪಾಣತ್ತೂರು ಮಧ್ಯೆ ಮೂರು ಕೋಟಿ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ನಡೆಯುತ್ತಿದ್ದ ಕಾರಣ ಕಳೆದ ಕೆಲವು ತಿಂಗಳಿನಿಂದ ಸುಳ್ಯ-ಪಾಣತ್ತೂರು ಮಧ್ಯೆ ಕೆರಳ ರಸ್ತೆ ಸಾರಿಗೆ ಬಸ್ ಸಂಚಾರ ಸ್ಥಗಿತಗೊಳಿಸಿತ್ತು. ಇದೀಗ ರಸ್ತೆ ಅಭಿವೃದ್ಧಿ ಪೂರ್ತಿಯಾಗಿರುವ ಹಿನ್ನಲೆಯಲ್ಲಿ
ಸುಳ್ಯ-ಪಾಣತ್ತೂರು, ಬಸ್ಸು ಸಂಚಾರ ಪುನರಾರಂಭಿಸಲಾಗಿದೆ.

ಕಾಞಂಗಾಡ್-ಪಾಣತ್ತೂರು-ಕಲ್ಲಪಳ್ಳಿ-ಸುಳ್ಯ ಮಾರ್ಗದಲ್ಲಿ ಕೇರಳ ರಸ್ತೆ ಸಾರಿಗೆಯ ಐದು ಬಸ್ ಗಳು ಓಡಾಟ ನಡೆಸುತ್ತಿದೆ. ಸುಳ್ಯದಿಂದ ಬೆಳಿಗ್ಗೆ 8.45, 11.00, 2.00, 4.10, 6.30 ಕ್ಕೆ ಬಸ್ ಹೊರಡುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಝಾರ್ಖಂಡ್‌ನ ಮಹಿಳಾ ರೈತರಿಂದ ಬೆಳೆದ ಮಾವು ಈಗ ಲಂಡನ್‌ಗೆ…! ಬ್ರಿಟನ್‌ಗೆ ಮೊದಲ ಬಾರಿಗೆ ರಫ್ತು
June 8, 2026
8:48 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಮುಂದಿನ 3-4 ದಿನ ಭಾರೀ ಮಳೆ ಸಾಧ್ಯತೆ..! ಜೂನ್ 8-11ರ ನಡುವೆ ಭಾರೀ ಮಳೆ ಸಾಧ್ಯತೆ | ರೈತರಿಗೆ ಹವಾಮಾನ ಇಲಾಖೆ ಎಚ್ಚರಿಕೆ
June 8, 2026
8:20 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 08-06-2026 | ಮುಂಗಾರುಗೆ ಮಧ್ಯಮ ಸ್ತರದ ಗಾಳಿಯ ಅಡ್ಡಿ- ಕರಾವಳಿಯಲ್ಲಿ ನಿರೀಕ್ಷಿತ ಮಳೆ ಇಲ್ಲ, ಜೂನ್ 9ರಿಂದ ಬದಲಾಗುತ್ತಾ ಹವಾಮಾನ?
June 8, 2026
2:34 PM
by: ಸಾಯಿಶೇಖರ್ ಕರಿಕಳ
ಮುಂಗಾರು ಅಬ್ಬರ | ಕರ್ನಾಟಕ ಸೇರಿ ದೇಶದ ಹಲವೆಡೆ ಭಾರೀ ಮಳೆ – ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕೇರಳದಲ್ಲಿ ರೆಡ್ ಅಲರ್ಟ್
June 8, 2026
9:11 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror