ಅಂತಾರಾಜ್ಯ ಬಸ್ ಸಂಚಾರ ಮತ್ತೆ ಆರಂಭ

May 7, 2019
11:30 AM

ಸುಳ್ಯ. ರಸ್ತೆ ಅಭಿವೃದ್ಧಿಯ ಕಾರಣದಿಂದ ಸ್ಥಗಿತಗೊಂಡಿದ್ದ ಪಾಣತ್ತೂರು-ಕಲ್ಲಪ್ಪಳ್ಳಿ-ಸುಳ್ಯ
ಅಂತಾರಾಜ್ಯ ಬಸ್ ಸಂಪರ್ಕ ಪುನರಾರಂಭಿಸಲಾಗಿದೆ.

ಕಲ್ಲಪಳ್ಳಿ-ಪಾಣತ್ತೂರು ಮಧ್ಯೆ ಮೂರು ಕೋಟಿ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ನಡೆಯುತ್ತಿದ್ದ ಕಾರಣ ಕಳೆದ ಕೆಲವು ತಿಂಗಳಿನಿಂದ ಸುಳ್ಯ-ಪಾಣತ್ತೂರು ಮಧ್ಯೆ ಕೆರಳ ರಸ್ತೆ ಸಾರಿಗೆ ಬಸ್ ಸಂಚಾರ ಸ್ಥಗಿತಗೊಳಿಸಿತ್ತು. ಇದೀಗ ರಸ್ತೆ ಅಭಿವೃದ್ಧಿ ಪೂರ್ತಿಯಾಗಿರುವ ಹಿನ್ನಲೆಯಲ್ಲಿ
ಸುಳ್ಯ-ಪಾಣತ್ತೂರು, ಬಸ್ಸು ಸಂಚಾರ ಪುನರಾರಂಭಿಸಲಾಗಿದೆ.

ಕಾಞಂಗಾಡ್-ಪಾಣತ್ತೂರು-ಕಲ್ಲಪಳ್ಳಿ-ಸುಳ್ಯ ಮಾರ್ಗದಲ್ಲಿ ಕೇರಳ ರಸ್ತೆ ಸಾರಿಗೆಯ ಐದು ಬಸ್ ಗಳು ಓಡಾಟ ನಡೆಸುತ್ತಿದೆ. ಸುಳ್ಯದಿಂದ ಬೆಳಿಗ್ಗೆ 8.45, 11.00, 2.00, 4.10, 6.30 ಕ್ಕೆ ಬಸ್ ಹೊರಡುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror