ಅಂತಾರಾಜ್ಯ ಬಸ್ ಸಂಚಾರ ಮತ್ತೆ ಆರಂಭ

May 7, 2019
11:30 AM

ಸುಳ್ಯ. ರಸ್ತೆ ಅಭಿವೃದ್ಧಿಯ ಕಾರಣದಿಂದ ಸ್ಥಗಿತಗೊಂಡಿದ್ದ ಪಾಣತ್ತೂರು-ಕಲ್ಲಪ್ಪಳ್ಳಿ-ಸುಳ್ಯ
ಅಂತಾರಾಜ್ಯ ಬಸ್ ಸಂಪರ್ಕ ಪುನರಾರಂಭಿಸಲಾಗಿದೆ.

ಕಲ್ಲಪಳ್ಳಿ-ಪಾಣತ್ತೂರು ಮಧ್ಯೆ ಮೂರು ಕೋಟಿ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ನಡೆಯುತ್ತಿದ್ದ ಕಾರಣ ಕಳೆದ ಕೆಲವು ತಿಂಗಳಿನಿಂದ ಸುಳ್ಯ-ಪಾಣತ್ತೂರು ಮಧ್ಯೆ ಕೆರಳ ರಸ್ತೆ ಸಾರಿಗೆ ಬಸ್ ಸಂಚಾರ ಸ್ಥಗಿತಗೊಳಿಸಿತ್ತು. ಇದೀಗ ರಸ್ತೆ ಅಭಿವೃದ್ಧಿ ಪೂರ್ತಿಯಾಗಿರುವ ಹಿನ್ನಲೆಯಲ್ಲಿ
ಸುಳ್ಯ-ಪಾಣತ್ತೂರು, ಬಸ್ಸು ಸಂಚಾರ ಪುನರಾರಂಭಿಸಲಾಗಿದೆ.

ಕಾಞಂಗಾಡ್-ಪಾಣತ್ತೂರು-ಕಲ್ಲಪಳ್ಳಿ-ಸುಳ್ಯ ಮಾರ್ಗದಲ್ಲಿ ಕೇರಳ ರಸ್ತೆ ಸಾರಿಗೆಯ ಐದು ಬಸ್ ಗಳು ಓಡಾಟ ನಡೆಸುತ್ತಿದೆ. ಸುಳ್ಯದಿಂದ ಬೆಳಿಗ್ಗೆ 8.45, 11.00, 2.00, 4.10, 6.30 ಕ್ಕೆ ಬಸ್ ಹೊರಡುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ
April 16, 2026
7:25 AM
by: ದ ರೂರಲ್ ಮಿರರ್.ಕಾಂ
ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ
April 16, 2026
7:06 AM
by: ಮಿರರ್‌ ಡೆಸ್ಕ್
ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’
April 15, 2026
10:40 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!
April 15, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror