ಅಂಬಿಕಾದಲ್ಲಿ ಸಿ.ಎ. ಕೋಚಿಂಗ್ ಉದ್ಘಾಟನೆ

June 24, 2019
4:44 PM

ಪುತ್ತೂರು: ಪ್ರಾಮಾಣಿಕತೆ, ಶ್ರದ್ಧೆ ಇದ್ದರೆ ಏನನ್ನೂ ಸಾಧಿಸಬಹುದು. ದೇಶದ ಅಭಿವೃದ್ಧಿಯಲ್ಲಿ ಚಾರ್ಟರ್ಡ್ ಅಕೌಂಟೆಂಟ್‍ಗಳ ಅವಶ್ಯಕತೆ ತುಂಬಾ ಇದೆ. ಸುಮಾರು ಐದು ಲಕ್ಷ ಚಾರ್ಟರ್ಡ್ ಅಕೌಂಟೆಂಟ್‍ಗಳ ಅವಶ್ಯಕತೆ ಇದೆ. ಆದರೆ ಕೇವಲ ಎರಡು ಲಕ್ಷವಷ್ಟೇ ಪೂರೈಕೆಯಾಗಿದೆ. ಪ್ರಾಮಾಣಿಕ ಪ್ರಯತ್ನದಿಂದ ಮಾತಾ-ಪಿತ, ಗುರುಹಿರಿಯರ ಆಶೀರ್ವಾದದಿಂದ ನೀವೆಲ್ಲಾ ಶ್ರದ್ಧೆಯಿಂದ ಅಭ್ಯಾಸ ನಡೆಸಿ ದೇಶದ ಅವಶ್ಯಕತೆಯ ಪೂರ್ತಿಗಾಗಿ ಛಲದಿಂದ ಕೋರ್ಸ್ ಪೂರ್ತಿಗೊಳಿಸಿ ಎಂದು ಪುತ್ತೂರಿನ ಪ್ರಸಿದ್ಧ ಹಿರಿಯ ಚಾರ್ಟರ್ಡ್ ಅಕೌಂಟೆಂಟ್ ಆಗಿರುವ ರಾಮ ಭಟ್ ಹೇಳಿದರು.

Advertisement
Advertisement

ಅವರು  ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಸಿ.ಎ. ಕೋಚಿಂಗ್ ತರಗತಿಯನ್ನು ಉದ್ಘಾಟಿಸಿದರು.  ಅಂಬಿಕಾ ಸಮೂಹ ಸಂಸ್ಥೆಯ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ  ಪ್ರಾಸ್ತಾವಿಕವಾಗಿ ಮಾತನಾಡಿದರು.
ವಿದ್ವಾನ್ ಡಾ.ಸೊಂದಾ ಭಾಸ್ಕರ ಭಟ್ ಸಿ.ಎ. ಫೌಂಡೇಶನ್ ಕೋರ್ಸ್‍ನ ಬಗ್ಗೆ ಮಾಹಿತಿ ನೀಡಿದರು. ಪ್ರಾಚಾರ್ಯರಾದ ರಾಜಶ್ರೀ ನಟ್ಟೋಜ, ತರಬೇತುದಾರರಾದ ಯಶಸ್ವಿನಿ ಕೆ ಅಮೀನ್, ಅನೀಶ್ ದೇವಾಡಿಗ, ಉಪಪ್ರಾಂಶುಪಾಲರಾದ ಸತ್ಯಜಿತ್ ಉಪಾಧ್ಯಾಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Advertisement

ವಿದ್ಯಾರ್ಥಿನಿಯರಾದ ಶರಣ್ಯ, ಗ್ರೀಷ್ಮಾ, ಮೇಘನಾ ಪ್ರಾರ್ಥಿಸಿದರು. ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಕು. ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಳಲಂಬೆಯಲ್ಲಿ ಯಕ್ಷಗಾನ | ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್ ಶೆಟ್ಟಿಯವರಿಗೆ ಗೌರವಾರ್ಪಣೆ | ಕಲಾವಿದರನ್ನು ಗೌರವಿಸುವುದು ಉತ್ತಮ ಕೆಲಸ -ಹರೀಶ್ ಬಳಂತಿಮೊಗರು |
May 14, 2024
10:05 PM
by: ದ ರೂರಲ್ ಮಿರರ್.ಕಾಂ
ಕೋವಿ ಡಿಪಾಸಿಟ್‌ ಪ್ರಕರಣ | ಮಹತ್ವದ ತೀರ್ಪು | ಚುನಾವಣಾ ಕಾಲದಲ್ಲಿ ಕೋವಿ ಡಿಪಾಸಿಟ್‌ಗೆ ಪರಿಹಾರ |
May 14, 2024
8:28 PM
by: ದ ರೂರಲ್ ಮಿರರ್.ಕಾಂ
ಕೊಕ್ಕೋ ಧಾರಣೆ ಇಳಿಕೆ | ವಾರದಲ್ಲಿ 100 ರೂಪಾಯಿ ಕುಸಿತ ಕಂಡ ಕೊಕ್ಕೋ ಧಾರಣೆ |
May 8, 2024
1:55 PM
by: ದ ರೂರಲ್ ಮಿರರ್.ಕಾಂ
ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |
May 3, 2024
9:58 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror