“ಅಜ್ಜನ ಕರಿಗಂಧ” ತುಳು ಭಕ್ತಿಗೀತೆ ಬಿಡುಗಡೆ

July 12, 2019
6:45 PM

ಪುತ್ತೂರು: ಮದಿಪುದ ಮಾಣಿಕ್ಯ ಬಿರುದಾಂಕಿತ ಮನ್ಮಥ ಶೆಟ್ಟಿ ಪುತ್ತೂರು ಇವರ ಸಾಹಿತ್ಯ ರಚಣೆಯ, ಪ್ರಶಾಂತ್. ಕೆ.ಆರ್ ಅವರ ಸಿರಿ ಕಂಠದಲ್ಲಿ, ಕರುಣಾಕರ.ಯಸ್.ಸಾಮಾನಿ ಸಂಪಿಗೆದಡಿ-ಮಠಂತಬೆಟ್ಟು ಕೋಡಿಂಬಾಡಿ ಯವರ ನಿರ್ಮಾಣ ದಲ್ಲಿ ಮೂಡಿಬಂದ ” ಅಜ್ಜನ ಕರಿಗಂಧ” ತುಳು ಭಕ್ತಿಗೀತೆ ಇಂದು ಶ್ರೀ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟು ಇಲ್ಲಿ ದೇವಳದ ಪ್ರಧಾನ ಅರ್ಚಕರಾದ  ರಾಮಕೃಷ್ಣ ಭಟ್ ಅವರಿಂದ  ಬಿಡುಗಡೆಗೊಂಡಿತು.

ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪಾನ ಸಮಿತಿ ಸದಸ್ಯರಾದ ಶ್ರೀನಿವಾಸ ನಾಯ್ಕ ದಾಸಕೋಡಿ,ಯುವಶಕ್ತಿ ಗೆಳೆಯರ ಬಳಗ(ರಿ) ವಿನಾಯಕ ನಗರ ಕೋಡಿಂಬಾಡಿ ಇದರ ಅಧ್ಯಕ್ಷರಾದ ಯೋಗೀಶ್.ಯಸ್.ಸಾಮಾನಿ ಸಂಪಿಗೆದಡಿ-ಮಠಂತಬೆಟ್ಟು,ಉಪಾಧ್ಯಕ್ಷರಾದ. ಸುರೇಶ್ ಶೆಟ್ಟಿ ಬರೆಮೇಲು,ಸದಸ್ಯರಾದ ನಟೇಶ ನಾಯ್ಕ ಕಿನ್ನೆತ್ತಿಪಳಿಕೆ, ದೇವಳದ ಜೀರ್ಣೋದ್ಧಾರ ಸಮಿತಿಯ ದಾಮೋಧರ ಶೆಟ್ಟಿ ಮಠಂತಬೆಟ್ಟು,ವರಮಹಾಲಕ್ಷ್ಮೀ ವ್ರ ತ ಪೂಜಾ ಸಮಿತಿಯ  ಅಕ್ಷತಾ ಪ್ರಭಾಕರ ಸಾಮಾನಿ ಮಠಂತಬೆಟ್ಟು, ವಿದ್ಯಾ ಬಾಬು ಆಚಾರ್ಯ ಕೊಂಬಕೋಡಿ,ಪ್ರಸಾದ್ ಶೆಟ್ಟಿ ಪಿಜಿನಡ್ಕ ಮುಂತಾದವರು ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗಲ್ಫ್ ಯುದ್ಧದ ಪರಿಣಾಮ | ₹11.8 ಬಿಲಿಯನ್ ಭಾರತೀಯ ಕೃಷಿ ರಫ್ತು ಮಾರುಕಟ್ಟೆ ಅಪಾಯದಲ್ಲಿ
March 17, 2026
6:44 AM
by: ದ ರೂರಲ್ ಮಿರರ್.ಕಾಂ
ಪತ್ರಕರ್ತ, ಕೃಷಿಕ : ಮಹೇಶ್ ಪುಚ್ಚಪ್ಪಾಡಿ
February 18, 2026
11:06 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05.11.2025 | ಎಲ್ಲೆಲ್ಲಾ ಮಳೆ ನಿರೀಕ್ಷೆ..? ನಿರೀಕ್ಷೆಯಂತೆ ಮಳೆಯಾಗದಿರಲು ಕಾರಣವೇನು..?
November 5, 2025
2:24 PM
by: ಸಾಯಿಶೇಖರ್ ಕರಿಕಳ
ಹಸಿರು ಹೈಡ್ರೋಜನ್ ಘಟಕ ಕಾರ್ಯಾಚರಣೆ | ಹಸಿರು ಇಂಧನ ಉತ್ಪಾದನೆಗೆ ಒತ್ತು
August 1, 2025
7:38 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror