ಅಜ್ಜಾವರದಲ್ಲಿ ಪೌಷ್ಟಿಕ ಆಹಾರ ಮಹತ್ವದ ಬಗ್ಗೆ ಕಾರ್ಯಕ್ರಮ

September 4, 2019
8:37 PM

ಅಜ್ಜಾವರ: ಧನಲಕ್ಷ್ಮಿ ಮಹಿಳಾ ಮಂಡಲ ಅಜ್ಜಾವರ ಮತ್ತು ಸ್ತ್ರೀಶಕ್ತಿ ಗುಂಪು ಮತ್ತು ಅಂಗನವಾಡಿ ಕೇಂದ್ರ ಅಜ್ಜಾವರ ಇವರ ಜಂಟಿ ಆಶ್ರಯದಲ್ಲಿ”ಪೌಷ್ಟಿಕ ಆಹಾರ ಮಹತ್ವ”ದ ಬಗ್ಗೆ ಕಾರ್ಯಕ್ರಮ ವೇದಪಾಠ ಶಾಲೆ ಅಜ್ಜಾವರದಲ್ಲಿ ನಡೆಯಿತು.

Advertisement
Advertisement

ಸುಳ್ಯ ಆರೋಗ್ಯ ಶಿಕ್ಷಣ ಅಧಿಕಾರಿ ಪ್ರಮೀಳ.ಟಿ ಮಾಹಿತಿ ನೀಡಿದರು.ಕಾರ್ಯಕ್ರಮ ಉದ್ಘಾಟನೆಯನ್ನು ಧನಲಕ್ಷ್ಮೀ ಮಹಿಳಾ ಮಂಡಲದ ಸ್ಥಾಪಕಧ್ಯಕ್ಷರಾದ ಜಯಂತಿ ಜನಾರ್ದನ ನೆರವೇರಿಸಿದರು. ಸಭಾಧ್ಯಕ್ಷೆ  ಶ್ವೇತಾ ಪುರುಷೋತ್ತಮ ಶಿರಾಜೆ ವಹಿಸಿದ್ದರು. ಕಿರಿಯ ಆರೋಗ್ಯ ಸಹಾಯಕಿ ಜಯಶ್ರೀ, ಅಂಗನವಾಡಿ ಕಾರ್ಯಕರ್ತೆ  ಸವಿತಾ ಬಾಲಕೃಷ್ಣ,ಬಾಲವಿಕಾಸ ಸಮಿತಿಯ ತಿರುಮಲೇಶ್ವರಿ, ವನಶ್ರೀ “ಬಿ” ಅಧ್ಯಕ್ಷೆ ಜಲಜಾಕ್ಷಿ, ಜನನಿ ಸ್ತ್ರೀಶಕ್ತಿ ಕಾರ್ಯದರ್ಶಿ ಪೂರ್ಣಿಮಾ ಶಿವಾನಂದ ವೇದಿಕೆಯಲ್ಲಿದ್ದರು.ಅಂಗನವಾಡಿ ಮಕ್ಕಳಿಗೆ ಮಹಿಳಾ ಮಂಡಲ ಕಡೆಯಿಂದ ನೆನಪಿನ ಕಾಣಿಕೆ ಕೊಡಲಾಯಿತು.

Advertisement

ಕವಿತಾ ಪುರುಷೋತ್ತಮ  ಸ್ವಾಗತಿಸಿ ವಿಶಾಲ ಸೀತಾರಾಮ  ವಂದಿಸಿದರು.   ಹರಿಣಕ್ಷಿ ರೈ ಬೇಲ್ಯ  ಪ್ರಾರ್ಥಿಸಿದರು. ಶಶ್ಮಿ ಭಟ್ ಕಾರ್ಯಕ್ರಮ ನಿರೂಪಿಸಿದರು.

 

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಳಲಂಬೆಯಲ್ಲಿ ಯಕ್ಷಗಾನ | ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್ ಶೆಟ್ಟಿಯವರಿಗೆ ಗೌರವಾರ್ಪಣೆ | ಕಲಾವಿದರನ್ನು ಗೌರವಿಸುವುದು ಉತ್ತಮ ಕೆಲಸ -ಹರೀಶ್ ಬಳಂತಿಮೊಗರು |
May 14, 2024
10:05 PM
by: ದ ರೂರಲ್ ಮಿರರ್.ಕಾಂ
ಶಿಶಿಲದಲ್ಲಿರುವ ಈ ದೈವದ ವಿಶೇಷತೆ..! | ಜೋಡಿ ದೈವಗಳಿಗೆ ಜೀವಂತ ಕೋಳಿ ಅರ್ಪಣೆ |
May 14, 2024
9:32 PM
by: ದ ರೂರಲ್ ಮಿರರ್.ಕಾಂ
ಕೋವಿ ಡಿಪಾಸಿಟ್‌ ಪ್ರಕರಣ | ಮಹತ್ವದ ತೀರ್ಪು | ಚುನಾವಣಾ ಕಾಲದಲ್ಲಿ ಕೋವಿ ಡಿಪಾಸಿಟ್‌ಗೆ ಪರಿಹಾರ |
May 14, 2024
8:28 PM
by: ದ ರೂರಲ್ ಮಿರರ್.ಕಾಂ
ಬಹುಬೆಳೆ ಬೆಳೆದು ಉತ್ತಮ ಫಸಲು ಪಡೆದ ರೈತ | ಕೃಷಿಗೆ ರೈತ ಅನುಸರಿಸಿದ ಕ್ರಮಗಳಾವುವು..?
May 14, 2024
12:42 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror