ಅಡಿಕೆ ಕಲಬೆರಕೆ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯ

June 14, 2019
11:00 AM

ಪುತ್ತೂರು: ಅಡಿಕೆ ಬೆಳೆಗಾರರ ವೇದಿಕೆ ವತಿಯಿಂದ ಅಡಿಕೆ ಕಲಬೆರಕೆ ವಿರುದ್ಧ ಕ್ರಮ ಕೈಗೊಳ್ಳಲು ಪುತ್ತೂರು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ವಿದೇಶಗಳಿಂದ ಆಮದಾಗುವ ಕಳಪೆ ಗುಣಮಟ್ಟದ ಅಡಿಕೆಯನ್ನು ಸ್ಥಳೀಯ ಅಡಿಕೆಯೊಂದಿಗೆ ಕಲಬೆರಕೆ ಮಾಡಿ ಮಾರಾಟ ಮಾಡುತ್ತಿರುವುದರಿಂದ ಸ್ಥಳೀಯವಾಗಿ ಅಡಿಕೆ ಧಾರಣೆಗೆ ಹೊಡೆತ ಬಿದ್ದಿರುವುದರ ವಿರುದ್ಧ ಕ್ರಮವಾಗಬೇಕು ಎಂದು ಒತ್ತಾಯಿಸಲಾಯಿತು.

Advertisement

ಈ ಸಂದರ್ಭದಲ್ಲಿ ಮುರಳೀಧರ ರೈ ಮಠಂತಬೆಟ್ಟು, ಉಮಾನಾಥ ಶೆಟ್ಟಿ ಪೆರ್ನೆ,ನಿರಂಜನ್ ರೈ ಮಠಂತಬೆಟ್ಟು, ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು, ಸಂತೋಷ್ ಭಂಡಾರಿ ಚಿಲ್ಮೆತ್ತಾರು,ಸಂಕಪ್ಪ ಶೆಟ್ಟಿ ಮಠಂತಬೆಟ್ಟು, ಕೇಶವ ಭಂಡಾರಿ ಬೆಳ್ಳಿಪ್ಪಾಡಿ ಕೈಪ,ಎ.ಜೆ ರೈ,ಚಂದ್ರಶೇಖರ ರೈ,ಉಲ್ಲಾಸ್ ಕೋಟ್ಯಾನ್,ವಾರೀಸೇನ ಜೈನ್ ಕೋಡಿಂಬಾಡಿ, ಕುಮಾರನಾಥ್ ಎಸ್ ಪಲ್ಲತ್ತಾರು,ಶಿವನಾಥ್ ರೈ ಮೇಗಿನಗುತ್ತು,ಸುಬ್ರಹ್ಮಣ್ಯ ಶೆಟ್ಟಿ ಬೆಳ್ಳಿಪ್ಪಾಡಿ, ಯತೀಶ್ ಗೌಡ ಬಾರ್ತಿಕುಮೇರು,ಜತೀಂದ್ರನಾಥ ಶೆಟ್ಟಿ ಅಲಿಮಾರ,ಜಾನ್ ಕೆನೊಟ್,ದಿನೇಶ್ ಶೆಟ್ಟಿ ಎಡೆಪುಣಿ,ಜಗನ್ನಾಥ ಶೆಟ್ಟಿ ಎಡೆಪುಣಿ,ಚಿದಾನಂದ ರೈ ಪಣಿಪಾಲು ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಹಕಾರಿ ಸಂಸ್ಥೆಗಳ ಮೂಲಕ ಹಲಸಿನ ಮೌಲ್ಯ ವರ್ಧನೆ ಸಾಧ್ಯವೇ?
June 19, 2025
11:42 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಸಾವಯವ ಕೃಷಿ ಉತ್ತೇಜನ | ಜೋಯಿಡಾ ತಾಲೂಕು ಸಾವಯವ ಕೃಷಿ ತಾಲೂಕು ಗುರಿ
June 19, 2025
7:23 AM
by: The Rural Mirror ಸುದ್ದಿಜಾಲ
ವಿಕಸಿತ ಕೃಷಿ ಸಂಕಲ್ಪ ಅಭಿಯಾನ | 1 ಕೋಟಿ 34 ಲಕ್ಷಕ್ಕೂ ಅಧಿಕ ರೈತರೊಂದಿಗೆ ಸಂವಾದ
June 19, 2025
7:03 AM
by: ದ ರೂರಲ್ ಮಿರರ್.ಕಾಂ
ಗೇರು ವಾಣಿಜ್ಯ ಬೆಳೆ ಗ್ರಾಮೀಣ ಭಾಗದ ರೈತರ ಮೂಲಸಂಪತ್ತು
June 18, 2025
9:20 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group