ಅಡಿಕೆ, ಕೋಕೋ ಕೃಷಿ ಕಾರ್ಯಕ್ಕೆ ಲಾಕ್ಡೌನ್ ನಿಂದ ವಿನಾಯಿತಿ | ಕೇಂದ್ರ ಸಚಿವಾಲಯದಿಂದ ಆದೇಶ |

April 17, 2020
4:01 PM

ಮಂಗಳೂರು: ಕೇಂದ್ರ ಸರಕಾರವು ಗುರುವಾರ ಲಾಕ್ಡೌನ್ ಆದೇಶದಲ್ಲಿ ಕೆಲವು ವಿನಾಯಿತಿ ಮಾಡಿ ಆದೇಶ ಹೊರಡಿಸಿದೆ. ಇದರಲ್ಲಿ ಕೃಷಿ ಹಾಗೂ ತೋಟಗಾರಿಕಾ ಚಟುವಟಿಕೆಗಳನ್ನು ಸೇರಿಸಿದೆ.

ಪ್ರಮುಖವಾಗಿ  ಬಿದಿರು, ತೆಂಗು, ಅಡಿಕೆ, ಕೊಕ್ಕೋ ಹಾಗೂ ಸಾಂಬಾರ ಬೆಳೆಗಳ ಕೃಷಿ ಕಾರ್ಯಗಳಿಗೆ ಲಾಕ್ಡೌನ್ ನಿಂದ ವಿನಾಯಿತಿ ನೀಡಿದೆ. ಈ ಪ್ರಕಾರ ಬೆಳೆಗಳ ಕಟಾವು, ಸಂಸ್ಕರಣೆ, ಪ್ಯಾಕೇಜ್ ಹಾಗೂ ಮಾರಾಟ ಮತ್ತು ಮಾರುಕಟ್ಟೆ ಸೇರಿದೆ. ಇದರ ಜೊತೆ ಸಹಕಾರಿ ಸಂಘದ ನಿಯಮಗಳಲ್ಲಿ ಅರಣ್ಯೇತರ ಕಾಡುತ್ಪತ್ತಿ ಸಂಗ್ರಹದಲ್ಲಿ ಕೆಲವೊಂದು ಬದಲಾವಣೆ ಮಾಡಲಾಗಿದೆ.

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು
September 16, 2026
11:09 PM
by: ದ ರೂರಲ್ ಮಿರರ್.ಕಾಂ
“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ
September 16, 2026
9:14 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ
September 16, 2026
3:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ
September 16, 2026
2:18 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror