ಅಡಿಕೆ ಮತ್ತು ಕಾಳುಮೆಣಸಿನ ಅಕ್ರಮ ಆಮದು ನಿಷೇಧಕ್ಕೆ ಮನವಿ

June 28, 2019
6:30 PM

ಮಂಗಳೂರು: ಅಡಿಕೆ ಮತ್ತು ಕಾಳುಮೆಣಸಿನ ಅಕ್ರಮ ಆಮದು ನಿಷೇಧ ಮತ್ತು ಸಹಕಾರ ವಲಯದ ಮೇಲೆ ವಿಧಿಸಲಾಗುತ್ತಿರುವ  ಆದಾಯ ತೆರಿಗೆಯೆನ್ನು ರದ್ದು ಮಾಡಬೇಕು ಎಂದು ಕ್ಯಾಂಪ್ಕೋ ನಿಯೋಗ ಕೇಂದ್ರ ಸಚಿವರುಗಳನ್ನು  ಒತ್ತಾಯಿಸಿದ್ದಾರೆ.

Advertisement
Advertisement

ನಿಯೋಗದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ಕ್ಯಾಂಪ್ಕೊ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ, ನಿರ್ದೇಶಕ ಚನಿಲ ತಿಮ್ಮಪ್ಪ ಶೆಟ್ಟಿ, ಕ್ರಾಂಪ್ಸ್ ಸಂಸ್ಥೆಯ  ಮಂಜಪ್ಪ ಮತ್ತಿತರ ಸಹಕಾರಿಗಳನ್ನೊಳಗೊಂಡ ನಿಯೋಗವೊಂದು ಕೇಂದ್ರ ಸಚಿವರುಗಳಾದ  ನಿರ್ಮಲಾ ಸೀತಾರಾಮನ್, ಪಿಯೂಷ್ ಗೋಯಲ್, ವಿ.ಮುರಳೀಧರನ್, ಪ್ರಹ್ಲಾದ್ ಜೋಷಿ ಮತ್ತು ಡಿ.ವಿ.ಸದಾನಂದ ಗೌಡ ಅವರಿಗೆ ಮನವಿ ಸಲ್ಲಿಸಿದರು. ಇದೇ ವೇಳೆ ಸಚಿವರುಗಳನ್ನು  ಅಭಿನಂದಿಸಿದರು.

 

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತದ ಕಾಫಿ ರಫ್ತು ಶೇಕಡ 40 ರಷ್ಟು ವೃದ್ಧಿ | ಒಡಿಶಾ, ಈಶಾನ್ಯ ರಾಜ್ಯಗಳಲ್ಲಿ ಕಾಫಿ ಬೆಳೆಯುವ ಬಗ್ಗೆ ಪ್ರಯೋಗ
June 19, 2025
10:48 PM
by: The Rural Mirror ಸುದ್ದಿಜಾಲ
ಸಹಕಾರಿ ಸಂಸ್ಥೆಗಳ ಮೂಲಕ ಹಲಸಿನ ಮೌಲ್ಯ ವರ್ಧನೆ ಸಾಧ್ಯವೇ?
June 19, 2025
11:42 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಸಾವಯವ ಕೃಷಿ ಉತ್ತೇಜನ | ಜೋಯಿಡಾ ತಾಲೂಕು ಸಾವಯವ ಕೃಷಿ ತಾಲೂಕು ಗುರಿ
June 19, 2025
7:23 AM
by: The Rural Mirror ಸುದ್ದಿಜಾಲ
ವಿಕಸಿತ ಕೃಷಿ ಸಂಕಲ್ಪ ಅಭಿಯಾನ | 1 ಕೋಟಿ 34 ಲಕ್ಷಕ್ಕೂ ಅಧಿಕ ರೈತರೊಂದಿಗೆ ಸಂವಾದ
June 19, 2025
7:03 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group