ಅಡಿಕೆ ಮರ ಏರುವ ಯಂತ್ರದ ಪ್ರಾತ್ಯಕ್ಷಿಕೆ

June 23, 2019
4:15 PM

ಗುತ್ತಿಗಾರು: ಮೋಟಾರ್ ಬೈಕ್ ಮಾದರಿಯ ಅಡಿಕೆ ಮರ ಏರುವ ಯಂತ್ರದ ಪ್ರಾತ್ಯಕ್ಷಿಕೆ ಗುತ್ತಿಗಾರು ಗ್ರಾಮದ ಕಮಿಲ ಬಳಿಯ ಪುಚ್ಚಪ್ಪಾಡಿ ಕೃಷ್ಣಮೂರ್ತಿ ಅವರ ಅಡಿಕೆ ತೋಟದಲ್ಲಿ  ನಡೆಯಿತು. ಅಡಿಕೆ ಬೆಳೆಗಾರರು ಮರ ಏರುವ ಯಂತ್ರದ ಪ್ರಾತ್ಯಕ್ಷಿಕೆಯನ್ನು  ವೀಕ್ಷಿಸಿದರು. ಭಾರತೀಯ ಕಿಸಾನ್ ಸಂಘ ಗುತ್ತಿಗಾರು-ನಾಲ್ಕುರು ಇದರ ಸಹಯೋಗದೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ 100 ಕ್ಕೂ ಅಧಿಕ ಅಡಿಕೆ ಬೆಳೆಗಾರರು ಆಗಮಿಸಿದ್ದರು.

Advertisement
Advertisement

 

 

ಬಂಟ್ವಾಳದ ಸಜಿಪಮೂಡ ಗ್ರಾಮದ ಕೃಷಿಕ ಗಣಪತಿ ಭಟ್ ಅವರು ನಿರ್ಮಾಣ ಮಾಡಿರುವ ಮೋಟಾರು ಚಾಲಿತ ಅಡಿಕೆ ಮರ ಏರುವ ಯಂತ್ರದ ಪ್ರಾತ್ಯಕ್ಷಿಕೆ  ನಡೆಯಿತು. ಈ ಸಂದರ್ಭ ರಾಜಾರಾಮ ಕಾಡೂರು ಮಾಹಿತಿ ನೀಡಿದರು. ಅಡಿಕೆ ಬೆಳೆಗಾರರು ಮರ ಏರಿ ಯಂತ್ರದ ಕ್ಷಮತೆ ಹಾಗೂ ಆವಿಷ್ಕಾರವನ್ನು ಕೊಂಡಾಡಿದರು.

Advertisement

 

 

ಕೃಷಿ ಯಂತ್ರದ ಅಭಿವೃದ್ಧಿ ಕಡೆಗೆ ಆಸಕ್ತರಾಗಿರುವ ಗಣಪತಿ ಭಟ್ ಅವರು ಈಗಾಗಲೇ  ಸುಮಾರು 50 ಲಕ್ಷ ರೂಪಾಯಿಯಷ್ಟು  ಖರ್ಚು ಮಾಡಿದ್ದಾರೆ. ಇದೀಗ ಅಡಿಕೆ ಮರ  ಏರುವ ಯಂತ್ರ ಯಶಸ್ಸಾಗಿದೆ. ಅಡಿಕೆ ಬೆಳೆಗಾರರ ಮನ ಗೆದ್ದಿದೆ.

ಬಳಿಕ ಮಾತನಾಡಿದ ಗಣಪತಿ ಭಟ್,                         

Advertisement

ಕಳೆದ 2 ವರ್ಷಗಳ ನಿರಂತರ ಪ್ರಯತ್ನದಿಂದ ಈ ಮಾದರಿ ತಯಾರಾಗಿದೆ. ಈ ಹಿಂದೆ ಹಲವು ಯಂತ್ರಗಳ ರಚನೆ ಮಾಡಿದ್ದಾಗಿ ಹೇಳಿದ್ದಾರೆ. ಮುಂದೆ ತೆಂಗಿನ ಮರ ಏರುವ ಯಂತ್ರ ಹಾಗೂ   ಅಡಿಕೆ ಮರ ಏರುವ ಈ ಮಾದರಿಯನ್ನು  ಅಭಿವೃದ್ಧಿ ಪಡಿಸುವ ಉದ್ದೇಶ ಕೂಡಾ ಇದೆ ಎಂದು ಹೇಳುತ್ತಾರೆ.

 

 

 

Advertisement

 

 

 

Advertisement

 

ಅಡಿಕೆ ಮರ ಏರುವ ಯಂತ್ರದ ಪ್ರಾತ್ಯಕ್ಷಿಕೆಯ ವಿಡಿಯೋ ಇಲ್ಲಿದೆ….

 

 

Advertisement

 

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ರಾಜ್ಯದ ಮಾವು ಬೆಳೆಗಾರರ ನೆರವಿಗೆ ಮನವಿ | 3 ಲಕ್ಷ ಸಿಬ್ಬಂದಿಗಳಿಗೆ ನಗದುರಹಿತ  ಆರೋಗ್ಯ ಯೋಜನೆ | ರಾಜ್ಯದ ದುರ್ಗಮ ಪ್ರದೇಶಗಳಿಗೆ ಸಂಚಾರಿ ಆರೋಗ್ಯ ಘಟಕ |
June 19, 2025
10:59 PM
by: The Rural Mirror ಸುದ್ದಿಜಾಲ
ಭಾರತದ ಕಾಫಿ ರಫ್ತು ಶೇಕಡ 40 ರಷ್ಟು ವೃದ್ಧಿ | ಒಡಿಶಾ, ಈಶಾನ್ಯ ರಾಜ್ಯಗಳಲ್ಲಿ ಕಾಫಿ ಬೆಳೆಯುವ ಬಗ್ಗೆ ಪ್ರಯೋಗ
June 19, 2025
10:48 PM
by: The Rural Mirror ಸುದ್ದಿಜಾಲ
ಏಕೆ ಕೆಲವು ಹಿಂಡಿ ದನಗಳಿಗೆ ಹಿಡಿಸುವುದಿಲ್ಲ…?
June 19, 2025
9:51 PM
by: ಎ ಪಿ ಸದಾಶಿವ ಮರಿಕೆ

You cannot copy content of this page - Copyright -The Rural Mirror

Join Our Group