ಅಡ್ಕಾರು ಬಳಿ ಭೀಕರ ಅಪಘಾತ : ನಾಪೊಕ್ಲು ಮೂಲದ ಒಂದೇ ಕುಟುಂಬದ 4 ಮಂದಿ ಸಾವು

October 1, 2019
5:15 PM

ಸುಳ್ಯ/ಜಾಲ್ಸೂರು: ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಜಾಲ್ಸೂರು ಗ್ರಾಮದ ಅಡ್ಕಾರು ಮಾವಿನಕಟ್ಟೆ ಬಳಿ ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಕೊಡಗು ಜಿಲ್ಲೆಯ ನಾಪೋಕ್ಲು ಸಮೀಪದ ಕೊಟ್ಟಮುಡಿಯ ನಿವಾಸಿಗಳು 4 ಮಂದಿ ಸಾವನ್ನಪ್ಪಿದ್ದಾರೆ. ಸಂಜೆ 4 ಗಂಟೆ ಸುಮಾರಿಗೆ ಅಪಘಾತ ನಡೆದಿತ್ತು. ಮೃತಪಟ್ಟವರು ಕೊಡಗು ಜಿಲ್ಲೆಯ ನಾಪೋಕ್ಲು ಸಮೀಪದ ಕೊಟ್ಟಮುಡಿಯವರು. ಗಂಭೀರ ಗಾಯಗೊಂಡ ಉಮ್ಮರ್ ಫಾರುಕ್ ಎಂಬವರನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.

ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದು ತಂದೆ ಹಾಗೂ ಮಕ್ಕಳಾಗಿದ್ದಾರೆ. ಮೃತರು ನಾಪೊಕ್ಲು  ಕೊಟ್ಟಮುಡಿಯ ಹಸೈನಾರ್ ಹಾಜಿ(80) ,  ಇಬ್ರಾಹಿಂ(55) . ಅಬ್ದುಲ್ ರಹಿಮಾನ್(50) , ಹ್ಯಾರಿಸ್ (45 ) .

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?
September 5, 2026
1:37 PM
by: ಸಾಯಿಶೇಖರ್ ಕರಿಕಳ
ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ
ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?
September 5, 2026
6:54 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?
September 4, 2026
10:47 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror