ಅತಂತ್ರದ ನಡುವೆಯೂ ಸರಕಾರಿ ಆದೇಶ…!

July 19, 2019
5:43 PM

ಮಂಗಳೂರು: ರಾಜ್ಯ ಸರಕಾರ ಅಸ್ಥಿರತೆ, ವಿಶ್ವಾಸಮತ ಯಾಚನೆಯ ಗೊಂದಲದ ನಡುವೆಯೂ ಸರಕಾರಿ ಆದೇಶಗಳು , ನೂತನ ಸಮಿತಿಗಳ ಆಯ್ಕೆ, ವರ್ಗಾವಣೆಗಳು ನಡೆಯುತ್ತಿದೆ..!. ಇದು ಎಲ್ಲೆಡೆ ಕುತೂಹಲ, ಅಚ್ಚರಿಗೆ ಕಾರಣವಾಗಿದೆ.

ಒಂದು ಕಡೆ ಸರಕಾರವು ಬಹುಮತದ ಕೊರತೆ , ಅತೃಪ್ತರ ಶಾಸಕರ ಕಾರಣದಿಂದ ಸರಕಾರವೇ ಅತಂತ್ರ ಸ್ಥಿತಿಯಲ್ಲಿದೆ. ಎರದು ದಿನಗಳಿಂದ ವಿಶ್ವಾಸಮತ ಯಾಚನೆಯ ಗೊಂದಲ ನಡೆಯುತ್ತಿದೆ. ಈ ನಡುವೆಯೇ ವಿವಿದೆಡೆ ವರ್ಗಾವಣೆ ಆದೇಶ ಹೊರಟಿದ್ದರೆ ವನ್ಯಜೀವಿ ವಿಭಾಗ ಗೌರವ ವನ್ಯಜೀವಿ ಪರಿಪಾಲಕರ ಆಯ್ಕೆಯೂ ನಡೆದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ
August 12, 2026
6:58 AM
by: ದ ರೂರಲ್ ಮಿರರ್.ಕಾಂ
ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ
August 11, 2026
9:56 PM
by: ದ ರೂರಲ್ ಮಿರರ್.ಕಾಂ
ಮಾನವ–ವನ್ಯಜೀವಿ ಸಂಘರ್ಷ ತಡೆಗೆ ರಾಷ್ಟ್ರೀಯ ಕಾರ್ಯತಂತ್ರ – ಕರ್ನಾಟಕದ AI ಮಾದರಿಗೆ ಕೇಂದ್ರದ ಮೆಚ್ಚುಗೆ
August 7, 2026
8:33 PM
by: ದ ರೂರಲ್ ಮಿರರ್.ಕಾಂ
ಅಕ್ರಮ ಅಡಿಕೆ ಆಮದು ತಡೆಗೆ ಕೇಂದ್ರದ ಭರವಸೆ – ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಭೇಟಿಯಾದ ಕ್ಯಾಂಪ್ಕೊ ನಿಯೋಗ
August 7, 2026
8:20 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror