ಪುತ್ತೂರು: ವಿವೇಕಾನಂದ ಕಾಲೇಜಿನ ವಾಣಿಜ್ಯ ಉಪನ್ಯಾಸಕ ಭಾಮಿ ಅತುಲ್ ಶೆಣೈ ಅವರು ಎನ್ಸಿಸಿ ಘಟಕದ ಲೆಫ್ಟಿನೆಂಟ್ ಶ್ರೇಣಿಯನ್ನು ಪಡೆದಿದ್ದಾರೆ.
ಅವರು ಇತ್ತೀಚೆಗೆ ಭಾರತೀಯ ಭೂಸೇನೆ ನಾಗಪುರದ ಕಾಮ್ಟಿಯ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ನಡೆದ 90 ದಿನಗಳ ಕ್ಯಾಂಪ್ನಲ್ಲಿ ಭಾಗವಹಿಸಿ, ಬಂದೂಕು ಬಳಕೆ, ಡ್ರಿಲ್, ಗುಂಡು ಸಿಡಿಸುವುದು, ನಕ್ಷೆ ಓದುವಿಕೆ, ದೈಹಿಕ ಸದೃಢತೆ, ಅಗ್ನಿ ಶಾಮಕ, ತರ್ತು ವೈದ್ಯಕೀಯ ಚಿಕಿತ್ಸೆ ಹಾಗೂ ವಿವಿಧ ಕ್ರೀಡೆಗಳಲ್ಲಿ ತರಬೇತಿಯನ್ನು ಪಡೆದಿದ್ದಾರೆ. ಮಾತ್ರವಲ್ಲದೆ ಬೆಸ್ಟ್ ಇನ್ ಫಯರಿಂಗ್ ಹಾಗೂ ಬೆಸ್ಟ್ ವಾಲಿಬಾಲ್ ಆಟಗಾರನಾಗಿ ಪ್ರಶಸ್ತಿಯನ್ನು ಪಡೆದಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel