ಅಬ್ಬಕ್ಕ ಉತ್ಸವ 2020 – ಕವಿಗೋಷ್ಠಿಗೆ ಅರ್ಜಿ ಅಹ್ವಾನ

February 6, 2020
11:34 AM

ಮಂಗಳೂರು: ವೀರರಾಣಿ ಅಬ್ಬಕ್ಕ ಉತ್ಸವದಲ್ಲಿ ಜರಗುವ ಬಹುಭಾಷಾ ಕವಿಗೋಷ್ಠಿಯಲ್ಲಿ ಭಾಗವಹಿಸಲು ಆಸಕ್ತ ಕವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Advertisement

ಕನ್ನಡ, ತುಳು, ಕೊಂಕಣಿ, ಬ್ಯಾರಿ, ಅರೆಭಾಷೆ ಹಾಗೂ ಕನ್ನಡಗಳಲ್ಲಿ ಕನಿಷ್ಠ ಒಂದು ಕವನ ಸಂಕಲನವನ್ನು ಪ್ರಕಟಿಸಿರುವ ಕವಿಗಳಿಗೆ ಈ ಗೋಷ್ಠಿಯಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.
ಆಸಕ್ತರು ತಾವು ಪ್ರಸ್ತುತ ಪಡಿಸಬಯಸುವ ಒಂದು ಕವಿತೆಯೊಂದಿಗೆ ಸಂಪೂರ್ಣ ಸ್ವವಿವರಗಳನ್ನೊಳಗೊಂಡ ಅರ್ಜಿಯನ್ನು ಫೆಬ್ರವರಿ 10 ರೊಳಗೆ ತಲುಪುವಂತೆ ಅಂಚೆ ಅಥವಾ ಮಿಂಚಂಚೆ ಮೂಲಕ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತುಳು ಭವನ, ಉರ್ವಸ್ಟೋರ್ ಮಂಗಳೂರು ಇವರಿಗೆ ಸಲ್ಲಿಸಬೇಕು ಎಂದು ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಗ್ನಿವೀರರ ನೇಮಕಾತಿಗಾಗಿ ಆನ್‌ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ | ಆನ್ ಲೈನ್ ನೋಂದಣಿಗೆ ನಾಳೆ(ಎ.10) ಅಂತಿಮ ದಿನ
April 9, 2025
7:03 PM
by: The Rural Mirror ಸುದ್ದಿಜಾಲ
ಜಾನುವಾರುಗಳಿಗೆ ವಿಮಾ ಸೌಲಭ್ಯ ಯೋಜನೆ
April 9, 2025
7:36 AM
by: ದ ರೂರಲ್ ಮಿರರ್.ಕಾಂ
ಯೇನೆಕಲ್ಲು ಬಚ್ಚನಾಯಕ ನಮ್ಮ ಕಾರ್ಣಿಕದ ಆರಾಧ್ಯ ಶಕ್ತಿ
March 31, 2025
8:32 PM
by: ದ ರೂರಲ್ ಮಿರರ್.ಕಾಂ
7.5 ಲಕ್ಷಕ್ಕೂ ಹೆಚ್ಚು ಯಾತ್ರಿಕರು ಚಾರ್ ಧಾಮ್ ಹೇಮಕುಂಡ್ ಯಾತ್ರೆಗೆ ನೋಂದಾವಣೆ
March 28, 2025
8:00 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group