ಅಮೃತಾಳಿಗೆ ನೆರವು ನೀಡಿದ ಯುವ ಸ್ಪಂದನ ಟ್ರಸ್ಟ್

July 1, 2019
11:00 AM

ಗುತ್ತಿಗಾರು:  ದೇವಚಳ್ಳ ಗ್ರಾಮದ ತಳೂರು ಮಿತ್ತಡ್ಕ ನಿವಾಸಿ ಸತೀಶ್ ನಾಯ್ಕ ಮತ್ತು ಗಾಯತ್ರಿ ಯವರ ಪುತ್ರಿ ಅಮೃತಾಳಿಗೆ ಯುವಸ್ಪಂದನ ಟ್ರಸ್ಟ್ ನೆರವು ನೀಡಿದೆ. ಈಕೆ ಮಾವಿನಕಟ್ಟೆಯ ಸರಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಐದನೇ ತರಗತಿಯ ವಿದ್ಯಾರ್ಥಿನಿ. ಈಕೆಗೆ ಸುಮಾರು 6 ತಿಂಗಳಿಂದ ಥೊರಾಸಿಕ್ ಸ್ಕೂಲ್ ಎಂಬ ರೋಗದಿಂದ ಸಂಕಟ ಪಡುತ್ತಿದ್ದಾಳೆ. ಈ ರೋಗಕ್ಕೆ ಏನೋಪೊಯಾ ಆಸ್ಪತ್ರೆಯ ವೈದ್ಯರು ಸರಿಪಡಿಸುವ ಭರವಸೆ ನೀಡಿರುತ್ತಾರೆ .

Advertisement
Advertisement

ಶಸ್ತ್ರ ಚಿಕಿತ್ಸೆಗೆ ಹಣದ ಕೊರತೆಯಿಂದ ಸಂಘ ಸಂಸ್ಥೆಗಳ ಮೊರೆ ಹೋಗಿರುವ ಯುವತಿಯ ಮನೆಯವರು ನಮ್ಮ ಸಂಸ್ಥೆಗೆ ಧನಸಹಕಾರದ ಬೇಡಿಕೆಗೆ ಸ್ಪಂದಿಸಿ ಸಂಘದ ಸದಸ್ಯರು ಮತ್ತು ಊರ ಪರವೂರ ದಾನಿಗಳಿಂದ ರೂ 6,500 (ಆರು ಸಾವಿರದ ಐನೂರು )‌ ಚೆಕ್ಕನ್ನು ನೀಡುವ ಮೂಲಕ  ಸ್ಪಂದಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಕೆ ಬಿ ನವೀನ್ ಕುಮಾರ್ ,ಉಪಾಧ್ಯಕ್ಷರು ರವೀಶ್ ಮೊಟ್ಟೆ ,ಕಾರ್ಯದರ್ಶಿ ಶರತ್ ಎನ್ ಕೆ ,ನಿರ್ದೇಶಕರಾದ ರಾಜಿತ್ ಕಂದ್ರಪ್ಪಾಡಿ ,ಚರಣ್ ಸಾಯಿ ಮಧುರ ,ಪ್ರಶಾಂತ್ ಬಾಕಿಲ,ಶಿವರಾಮ್ ಮೊಟ್ಟೆ ,ಚಂದ್ರಶೇಖರ್ ಪಾರೆಪಾಡಿ ,ಶ್ರೇಯಸ್ ಮುತ್ಲಾಜೆ ,ಚೇತನ್ ಬಳ್ಳಡ್ಕ ಉಪಸ್ಥಿತರಿದ್ದರು .

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆಗೆ ಕೊಳೆರೋಗ ಇದೆಯೇ…? | ಮಾಹಿತಿ ದಾಖಲಿಸಬಹುದೇ…?
July 24, 2025
5:20 PM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಕೊಳೆರೋಗ | ಮಳೆಯಲ್ಲೂ ಇವರು ಔಷಧಿ ಸಿಂಪಡಿಸುತ್ತಾರೆ..!
July 24, 2025
4:42 PM
by: The Rural Mirror ಸುದ್ದಿಜಾಲ
ಕಾಡೆಂದರೇನು…? , ಅರಣ್ಯ ಸಚಿವರಿಗೆ ಇದೊಂದು ಮನವಿ..
July 24, 2025
12:43 PM
by: ಪ್ರಬಂಧ ಅಂಬುತೀರ್ಥ
ಹವಾಮಾನ ವರದಿ | 24-07-2025 | ಜು.29 ರಿಂದ ಮಳೆ ಕಡಿಮೆ ನಿರೀಕ್ಷೆ..? | ಕೃಷಿಕರಿಗೆ ಪೂರಕವಾಗಬಹುದೇ ಹವಾಮಾನ..?
July 24, 2025
11:54 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group