ಅಯೋಧ್ಯಾ ತೀರ್ಪಿಗಾಗಿ ಪಂಜದಲ್ಲಿ ಮುಸ್ಲಿಂ ಬಾಂಧವರಿಗೆ ಸಿಹಿ ಹಂಚಿ ಸೌಹಾರ್ದತೆ ಮೆರೆದ ಯುವಕರು

November 10, 2019
7:46 PM

ಪಂಜ:ಸುಪ್ರೀಂಕೋರ್ಟ್ ಆಯೋಧ್ಯಾ ಪ್ರಕರಣಕ್ಕೆ ನೀಡಿರುವಾ ಐತಿಹಾಸಿಕ ತೀರ್ಪನ್ನು ದೇಶದ ಜನರು ನಾನಾ ರೀತಿಯಲ್ಲಿ ಸ್ವಾಗತಿಸುತ್ತಿದ್ದರೆ, ಪಂಜದ ಯುವಕರು ವಿಶೇಷವಾಗಿ ಇಂದು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಪೊಳೆಂಜ ಪಂಜ ಮಾರ್ಗವಾಗಿ ನೆಲ್ಲಿಕಟ್ಟೆ ತನಕ ಮೆರವಣಿಗೆ ನಡೆಯುತ್ತಿದ್ದ ಸಂದರ್ಭದಲ್ಲಿ ಪಂಜದಲ್ಲಿ ಸಿಹಿತಿಂಡಿ ಹಂಚಿ ಭಾವೈಕ್ಯತೆ ಮೆರೆದಿದ್ದಾರೆ.

Advertisement
Advertisement

ಅಯೋಧ್ಯ ವಿಚಾರವೂ ಸೌಹಾರ್ದಯುತವಾಗಿ ಮುಗಿದು ಎರಡು ಧರ್ಮದವರು  ಶಾಂತಿ ಕಾಪಾಡಿಕೊಂಡು ಬಂದಂತಹ ಸಂದರ್ಭದಲ್ಲಿ ಪಂಜದ ಸಹೃದಯಿ ಹಿಂದೂ ಸಹೋದರರು ವಿಶೇಷವಾಗಿ ವಿಶೇಷ ರೀತಿಯಲ್ಲಿ ಸಂಭ್ರಮಾಚರಣೆಗೈದು ಆದರ್ಶಪ್ರಾಯರಾಗಿದ್ದಾರೆ.

ಈ ಸಂದರ್ಭದಲ್ಲಿ ಆಶಿತ್ ಕಲ್ಲಾಜೆ, ನಿಧೀಶ್ ಕಕ್ಯಾನ, ರಮೇಶ್ ಪುತ್ಯ ಪಂಜ ಬದ್ರಿಯಾ ಜುಮ್ಮಾ ಮಸೀದಿಯ ಗುರುಗಳಾದ ಝಿಯಾದ್ ಸಾಕಫಿ ಮತ್ತು ಅಧ್ಯಕ್ಷರಾದ ಉಮರ್ ಸಿಗೆಯಾಡಿ, ಅಬ್ಬಾಸ್ ಮುಸ್ಲಿಯಾರ್, ರಫೀಕ್ ಕಬಕ ಮತ್ತು ಸಿದ್ಧೀಕ್ ಪೊಳೆಂಜ, ಚಂದ್ರಶೇಖರ ಕರಿಮಜಲು ದಯಾನಂದ ಏಣ್ಮೂರು, ರೋಹಿತ್ ಚೀಮುಳ್ಳು, ಉದಯ ಪಲ್ಲೋಡಿ, ಭರತ್ ಪಂಜ, ವಸಂತ ಅಡ್ಕ, ರಂಜಿತ್ ಪಂಜ, ಕೀರ್ತನ್ ಪಲ್ಲೋಡಿ ಹಾಗೂ ನೂರಾರು ಮಂದಿ ಉಪಸ್ಥಿತರಿದ್ದರು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ದಿಶಾಂತ್‌ ಕೆ ಎಸ್
July 23, 2025
7:46 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಪ್ರಣಮ್ಯ ಡಿ
July 23, 2025
7:39 AM
by: ದ ರೂರಲ್ ಮಿರರ್.ಕಾಂ
ಹವಾಮಾನ ಆಧಾರಿತ ಬೆಳೆ ವಿಮೆಗೆ ಸಮಸ್ಯೆ | ಮಳೆ ಮಾಪನ ಯಂತ್ರಗಳ ನಿರ್ವಹಣೆ ಅವ್ಯವಸ್ಥೆ ಸರಿಪಡಿಸಲು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ
July 23, 2025
7:21 AM
by: The Rural Mirror ಸುದ್ದಿಜಾಲ
ಅರಣ್ಯ ಪ್ರದೇಶದೊಳಗೆ ದನ-ಕರು, ಕುರಿ ಮೇಯಿಸುವುದಕ್ಕೆ ನಿಷೇಧ ಹೇರಿದ ಅರಣ್ಯ ಇಲಾಖೆ
July 23, 2025
7:09 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group