ಅಯ್ಯನಕಟ್ಟೆ ಜಾತ್ರಾ ಮಹೋತ್ಸವ, ತಂಟೆಪ್ಪಾಡಿ ಹಾಗೂ ಮೂರು ಕಲ್ಲಡ್ಕದಲ್ಲಿ ಪ್ರತಿಷ್ಟೆ

January 27, 2020
9:15 AM

ಸುಳ್ಯ: ಅಯ್ಯನಕಟ್ಟೆ ಜಾತ್ರಾ ಮಹೋತ್ಸವವು ಜ. 25 ರಿಂದ ಆರಂಭಗೊಂಡಿದ್ದು ಜ. 30ರ ತನಕ ವಿಜೃಂಭಣೆಯಿಂದ ಜರಗಲಿದೆ.

Advertisement
Advertisement

ಜ. 26 ರಂದು ಬೆಳಿಗ್ಗೆ ತಂಟೆಪ್ಪಾಡಿ ದೇವಸ್ಥಾನದಲ್ಲಿ ನಾಗಪ್ರತಿಷ್ಟೆ, ಶ್ರೀ ಶಿರಾಡಿ ದೈವ ಪ್ರತಿಷ್ಟೆ, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನೆರವೇರಿತು. ಅದೇ ಮುಹೂರ್ತದಲ್ಲಿ ಮೂರುಕಲ್ಲಡ್ಕದಲ್ಲಿಯೂ ನಾಗಪ್ರತಿಷ್ಟೆ, ಅನ್ನ ಸಂತರ್ಪಣೆ ಹಾಗೂ ವಿವಿಧ ವೈದಿಕ ಕಾರ್ಯಕ್ರಮಗಳು ನಡೆಯಿತು.

ಈ ಸಂದರ್ಭದಲ್ಲಿ ನೂರಾರು ಮಂದಿ ಭಾಗವಹಿಸಿದ್ದರು.

Advertisement

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗೋವುಗಳಿಂದ ಖಂಡಿತಾ ಅರಣ್ಯಕ್ಕೆ ಅಪಾಯವಿಲ್ಲ – ರಾಘವೇಶ್ವರ ಶ್ರೀ
July 23, 2025
11:31 PM
by: The Rural Mirror ಸುದ್ದಿಜಾಲ
ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ | ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
July 23, 2025
2:26 PM
by: The Rural Mirror ಸುದ್ದಿಜಾಲ
ಹವಾಮಾನ ಆಧಾರಿತ ಬೆಳೆ ವಿಮೆಗೆ ಸಮಸ್ಯೆ | ಮಳೆ ಮಾಪನ ಯಂತ್ರಗಳ ನಿರ್ವಹಣೆ ಅವ್ಯವಸ್ಥೆ ಸರಿಪಡಿಸಲು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ
July 23, 2025
7:21 AM
by: The Rural Mirror ಸುದ್ದಿಜಾಲ
ಅರಣ್ಯ ಪ್ರದೇಶದೊಳಗೆ ದನ-ಕರು, ಕುರಿ ಮೇಯಿಸುವುದಕ್ಕೆ ನಿಷೇಧ ಹೇರಿದ ಅರಣ್ಯ ಇಲಾಖೆ
July 23, 2025
7:09 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group