ಅಯ್ಯನಕಟ್ಟೆ – ಬೊಬ್ಬೆಕೇರಿ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

November 18, 2019
8:43 AM

ಬೆಳ್ಳಾರೆ: ಅಯ್ಯನಕಟ್ಟೆ ಬೊಬ್ಬೆಕೇರಿ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆಯನ್ನು ಶಾಸಕ ಎಸ್.ಅಂಗಾರ ನೆರವೇರಿಸಿದರು. ರಸ್ತೆ ಅಭಿವೃದ್ಧಿಗೆ ಶಾಸಕ ಎಸ್.ಅಂಗಾರ ರೂ.25 ಲಕ್ಷ ಅನುದಾನ ಒದಗಿಸಿದ್ದರು.

Advertisement
Advertisement

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯೆ ಪುಷ್ಪಾವತಿ ಬಾಳಿಲ, ಕೊಡಿಯಾಲ ಗ್ರಾಮ ಪಂಚಾಯತ್ ಅಧ್ಯಕ್ಷ ಎಸ್. ಮೋಹನ್ ಸಾರಕರೆ, ಕಂಟ್ರಾಕ್ಟರ್ ಕರುಣಾಕರ ರೈ , ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ವಸ್ಥಾಪನಾ ಸಮಿತಿ ಸದಸ್ಯ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು, ಬೆಳ್ಳಾರೆ ಗ್ರಾ.ಪಂ.ಸದಸ್ಯ ನವೀನ್ ರೈ ತಂಬಿನಮಕ್ಕಿ, ಬಾಳಿಲ ಗ್ರಾ.ಪಂ.ಸದಸ್ಯ ರಮೇಶ್ ರೈ, ಪೆರುವಾಜೆ ಗ್ರಾ.ಪಂ.ಸದಸ್ಯ ಉಮೇಶ್ ಕೆ.ಎಂ.ಬಿ, ಚಂದ್ರಶೇಖರ ಪನ್ನೆ, ಮೋನಪ್ಪ ತಂಬಿನಮಕ್ಕಿ, ದಿವಾಕರ ಪೈ, ಕಂಟ್ರಾಕ್ಟರ್ ಶ್ರೀನಾಥ್ ರೈ ಬಾಳಿಲ, ಕೆ.ಕೆ.ನಾಯ್ಕ್ , ಕಂಟ್ರಾಕ್ಟರ್ ಮೂಸಾ ಹಾಜಿ ಕಾಸರಗೋಡು, ಪ್ರೇಮಚಂದ್ರ ಬೆಳ್ಳಾರೆ, ವಸಂತ ಉಲ್ಲಾಸ್ ಮತ್ತಿತರರು ಉಪಸ್ಥಿತರಿದ್ದರು

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |
May 6, 2024
11:07 AM
by: ಸಾಯಿಶೇಖರ್ ಕರಿಕಳ
ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |
May 5, 2024
3:21 PM
by: ಮಹೇಶ್ ಪುಚ್ಚಪ್ಪಾಡಿ
Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |
May 5, 2024
2:10 PM
by: ಸಾಯಿಶೇಖರ್ ಕರಿಕಳ
Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ
May 4, 2024
12:30 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror