ಅಯ್ಯನಕಟ್ಟೆ – ಬೊಬ್ಬೆಕೇರಿ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

November 18, 2019
8:43 AM

ಬೆಳ್ಳಾರೆ: ಅಯ್ಯನಕಟ್ಟೆ ಬೊಬ್ಬೆಕೇರಿ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆಯನ್ನು ಶಾಸಕ ಎಸ್.ಅಂಗಾರ ನೆರವೇರಿಸಿದರು. ರಸ್ತೆ ಅಭಿವೃದ್ಧಿಗೆ ಶಾಸಕ ಎಸ್.ಅಂಗಾರ ರೂ.25 ಲಕ್ಷ ಅನುದಾನ ಒದಗಿಸಿದ್ದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯೆ ಪುಷ್ಪಾವತಿ ಬಾಳಿಲ, ಕೊಡಿಯಾಲ ಗ್ರಾಮ ಪಂಚಾಯತ್ ಅಧ್ಯಕ್ಷ ಎಸ್. ಮೋಹನ್ ಸಾರಕರೆ, ಕಂಟ್ರಾಕ್ಟರ್ ಕರುಣಾಕರ ರೈ , ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ವಸ್ಥಾಪನಾ ಸಮಿತಿ ಸದಸ್ಯ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು, ಬೆಳ್ಳಾರೆ ಗ್ರಾ.ಪಂ.ಸದಸ್ಯ ನವೀನ್ ರೈ ತಂಬಿನಮಕ್ಕಿ, ಬಾಳಿಲ ಗ್ರಾ.ಪಂ.ಸದಸ್ಯ ರಮೇಶ್ ರೈ, ಪೆರುವಾಜೆ ಗ್ರಾ.ಪಂ.ಸದಸ್ಯ ಉಮೇಶ್ ಕೆ.ಎಂ.ಬಿ, ಚಂದ್ರಶೇಖರ ಪನ್ನೆ, ಮೋನಪ್ಪ ತಂಬಿನಮಕ್ಕಿ, ದಿವಾಕರ ಪೈ, ಕಂಟ್ರಾಕ್ಟರ್ ಶ್ರೀನಾಥ್ ರೈ ಬಾಳಿಲ, ಕೆ.ಕೆ.ನಾಯ್ಕ್ , ಕಂಟ್ರಾಕ್ಟರ್ ಮೂಸಾ ಹಾಜಿ ಕಾಸರಗೋಡು, ಪ್ರೇಮಚಂದ್ರ ಬೆಳ್ಳಾರೆ, ವಸಂತ ಉಲ್ಲಾಸ್ ಮತ್ತಿತರರು ಉಪಸ್ಥಿತರಿದ್ದರು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror