ಸುಳ್ಯ:ಕರ್ನಾಟಕ ಅರೆಭಾಷೆ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಅಧ್ಯಕ್ಷರಾಗಿ ಆಯ್ಕೆಯಾದ ಲಕ್ಷ್ಮೀ ನಾರಾಯಣ ಕಜೆಗದ್ದೆ ಅವರಿಗೆ ಯುವಜನ ಸಂಯುಕ್ತ ಮಂಡಳಿಯ ವತಿಯಿಂದ ಅಭಿನಂದಿಸಲಾಯಿತು.
ಯುವಜನ ಸಂಯುಕ್ತ ಮಂಡಳಿಯ ಮಾಜಿ ಅಧ್ಯಕ್ಷರೂ ಆದ ಲಕ್ಷ್ಮೀ ನಾರಾಯಣ ಕಜೆಗದ್ದೆ ಅವರಿಗೆ ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ಶಂಕರ್ ಪೆರಾಜೆ ಹೂಗುಚ್ಚ ನೀಡಿ ಅಭಿನಂದಿಸಿದರು. ಪದಾಧಿಕಾರಿಗಳಾದ ದಿನೇಶ್ ಮಡಪ್ಪಾಡಿ, ಶೈಲೇಶ್ ಅಂಬೆಕಲ್ಲು , ದಿಲೀಪ್ ಬಾಬ್ಲುಬೆಟ್ಟು, ಚಂದ್ರಶೇಖರ ಪನ್ನೆ, ಪ್ರವೀಣ್ ಕುಮಾರ್, ವಿಜಯಕುಮಾರ್ ಉಬರಡ್ಕ, ವಿಖ್ಯಾತ್ ಬಾರ್ಪಣೆ ಮತ್ತಿತರರು ಉಪಸ್ಥಿತರಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel