ಆ.22: ಸುಳ್ಯ, ಸುಬ್ರಹ್ಮಣ್ಯ, ಕಡಬ, ಪುತ್ತೂರಲ್ಲಿ ವಿದ್ಯುತ್ ನಿಲುಗಡೆ

August 21, 2019
9:48 PM

ಸುಳ್ಯ: ನೆಟ್ಲಮುಡ್ನೂರು ಹಾಗೂ ಮಾಡಾವು ನಡುವಿನ 220/110 ಕೆವಿ ವಿದ್ಯುತ್ ಮಾರ್ಗದಲ್ಲಿ ಕಬಕ ರೈಲ್ವೇ ಕ್ರಾಸಿಂಗ್ ಬಳಿ 110 ಕೆವಿ  ವಿದ್ಯುತ್ ಲೈನ್ ಕಾಮಗಾರಿ ನಿಮಿತ್ತ ಆ.22 ರಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುತ್ತಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.  ಆದುದರಿಂದ 110/33/11 ಕೆವಿ  ಪುತ್ತೂರು, ಕರಾಯ ಹಾಗೂ 33 ಕೆವಿ ಕ್ಯಾಂಪ್ಕೋ , ಕುಂಬ್ರ, ಬೆಳ್ಳಾರೆ,ಸುಳ್ಯ, ಸವಣೂರು, ನೆಲ್ಯಾಡಿ, ಕಡಬ ಹಾಗೂ ಸುಬ್ರಹ್ಮಣ್ಯ ಉಪವಿದ್ಯುತ್ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ ಗಳ ಗ್ರಾಹಕರು ಗಮನಿಸಿ ಸಹಕರಿಸಬೇಕು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. 

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |
May 6, 2024
11:07 AM
by: ಸಾಯಿಶೇಖರ್ ಕರಿಕಳ
ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |
May 5, 2024
3:21 PM
by: ಮಹೇಶ್ ಪುಚ್ಚಪ್ಪಾಡಿ
Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |
May 5, 2024
2:10 PM
by: ಸಾಯಿಶೇಖರ್ ಕರಿಕಳ
Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ
May 4, 2024
12:30 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror