ಆ.31 : ಸಿದ್ಧರಾಮಯ್ಯ ಭೇಟಿ ಹಿನ್ನಲೆ- ಸುಳ್ಯ ಕಾಂಗ್ರೆಸ್ ಕಚೇರಿಯಲ್ಲಿ ಪೂರ್ವ ಭಾವಿ ಸಭೆ

August 28, 2019
10:43 PM

ಸುಳ್ಯ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂ ರಾವ್ ಆ.31ಕ್ಕೆ ದ.ಕ ಜಿಲ್ಲೆಗೆ ಭೇಟಿ ನೀಡಿ ನೆರೆ ಬಾಧಿತ ಪ್ರದೇಶಕ್ಕೆ ತೆರಳಿ ಸಮೀಕ್ಷೆ ನಡೆಸಲಿದ್ದಾರೆ . ಬಳಿಕ ಅಪರಾಹ್ನ 3:00 ಗಂಟೆಗೆ ಮಂಗಳೂರಿನ ಪುರಭವನದಲ್ಲಿ ಬೂತ್ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ದಲ್ಲಿ ಪಾಲ್ಗೊಳ್ಳಲಿದ್ದಾರೆ .
ಈ ಹಿನ್ನೆಲೆಯಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಪೂರ್ವಬಾವಿ ಸಭೆ ನಡೆಯಿತು‌.

Advertisement
Advertisement

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್. ಜಯಪ್ರಕಾಶ್ ರೈ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಸುಳ್ಯ ಬ್ಲಾಕ್ ಉಸ್ತುವಾರಿ ಕಾವು ಹೇಮನಾಥ ಶೆಟ್ಟಿ ಮಾತನಾಡಿ ಕಾರ್ಯಕ್ರಮದ ಯಶಸ್ವಿಗೆ ಎಲ್ಲಾ ನಾಯಕರು , ಕಾರ್ಯಕರ್ತರು ಭಾಗವಹಿಸಿ ರಾಜ್ಯದಲ್ಲಿ , ಜಿಲ್ಲೆಯಲ್ಲಿ ಪಕ್ಷದ ಸಂಘಟನೆಗೆ ಸಹಕಾರ ನೀಡಬೇಕೆಂದು ವಿನಂತಿಸಿದರು. ಕಾರ್ಯಕ್ರಮದ ರೂಪುರೇಷೆ ಬಗ್ಗೆ ಅವರು ವಿವರಿಸಿದರು.

Advertisement

ಈ ಸಂದರ್ಭದಲ್ಲಿ ಮಹಮದ್ ಆಲಿ ಪುತ್ತೂರು , ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ.‌ವೆಂಕಪ್ಪ ಗೌಡ , ಕೃಷ್ಣಪ್ಪ ಗೌಡ ನೆಕ್ರಾಪ್ಪಾಡಿ , ಬೀರಾ ಮೊಯಿದೀನ್ , ಶಾಫಿ ಕುತ್ತಮೊಟ್ಟೆ , ನಂದರಾಜ ಸಂಕೇಶ , ಭವಾನಿಶಂಕರ ಕಲ್ಮಡ್ಕ , ಜೂಲಿಯ ಕ್ರಾಸ್ತಾ , ಮಹಮ್ಮದ್ ಫವಾಜ್ , ರಜಾಕ್ ಪೈಚಾರು , ಗಂಗಾಧರ ಮೇನಾಲ , ಶ್ರೀಲತಾ ಪ್ರಸನ್ನ, ಹನೀಫ್ ಪುಣ್ಚತ್ತಾರು, ಮೊದಲಾದವರು ಉಪಸ್ಥಿತರಿದ್ದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ ಸ್ವಾಗತಿಸಿ , ಕೆ ಎಂ ಮುಸ್ತಫ ವಂದಿಸಿದರು.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |
May 5, 2024
3:21 PM
by: ಮಹೇಶ್ ಪುಚ್ಚಪ್ಪಾಡಿ
Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |
May 5, 2024
2:10 PM
by: ಸಾಯಿಶೇಖರ್ ಕರಿಕಳ
Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ
May 4, 2024
12:30 PM
by: ಸಾಯಿಶೇಖರ್ ಕರಿಕಳ
ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |
May 4, 2024
10:32 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror