ಆತ್ಮ ವಿಶ್ವಾಸ, ಒಗ್ಗಟ್ಟು ಮೈಗೂಡಿಸಿಕೊಂಡು ಹೆಜ್ಜೆ ಇಟ್ಟಾಗ ವೃತ್ತಿ ಫಲಪ್ರದ

August 31, 2019
1:00 PM

ಸುಳ್ಯ: ಕೆಲವು ಕೌಶಲ್ಯಗಳನ್ನು ಪ್ರಕೃತಿ ನಮಗೆ ಕಲಿಸುತ್ತದೆ. ಓದುವುದು ಬರೆಯುವುದು ಲೆಕ್ಕಾಚಾರದ ಸಾಮರ್ಥ್ಯಗಳನ್ನು ನಿತ್ಯ ಜೀವನದಲ್ಲಿ ನಾವೇ ಕಲಿತುಕೊಳ್ಳಬೇಕು. ವೃತ್ತಿ ಮಾರ್ಗದರ್ಶನಕ್ಕೆ ಬೇಕಾದ ಆಸಕ್ತಿ , ಆತ್ಮ ವಿಶ್ವಾಸ,ಒಗ್ಗಟ್ಟು ಇವುಗಳನ್ನು ಮೈಗೂಡಿಸಿಕೊಂಡು ಹೆಜ್ಜೆ ಇಟ್ಟಾಗ ನಮ್ಮ ವೃತ್ತಿ ಫಲಪ್ರದವಾಗುವುದು ಎಂದು ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಎಂಬಿ ಎ ವಿಭಾಗ ಮುಖ್ಯಸ್ಥರಾದ ಡಾ. ಸುರೇಖಾ ಪ್ರಭು ಅವರು ಹೇಳಿದರು.

Advertisement
Advertisement

ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಸುಳ್ಯ ಇಲ್ಲಿನ ವಾಣಿಜ್ಯ ಸಂಘದ ವತಿಯಿಂದ ನಡೆದ ಆಧುನಿಕ ಯುಗದಲ್ಲಿ ವಾಣಿಜ್ಯ ವಿದ್ಯಾರ್ಥಿಗಳು ಮೈ ಗೂಡಿಸಿಕೊಳ್ಳಬೇಕಾದ ವೃತ್ತಿ ಕೌಶಲ್ಯಗಳು ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

ಸಭಾಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಹರಿಣಿ ಪುತ್ತೂರಾಯರು ವಹಿಸಿದ್ದರು. ವೇದಿಕೆಯಲ್ಲಿ ಉಪನ್ಯಾಸಕಿಯರಾದ  ಸಾವಿತ್ರಿ,  ಹರ್ಷಿತ ಉಪಸ್ಥಿತರಿದ್ದರು.

ವಿದ್ಯಾರ್ಥಿ ಶ್ರೀ ರಾಮ ಸ್ವಾಗತಿಸಿ, ಹಲೀಮತ್ ಅಜ್ಮೀನ ವಂದಿಸಿದರು. ವಿದ್ಯಾರ್ಥಿನಿ ಸಾಧನ ನಿರೂಪಿಸಿದರು.

Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಿಶ್ವ ಪರಿಸರ ದಿನ | ಈ ವರ್ಷ ಪ್ಲಾಸ್ಟಿಕ್ ಮಾಲಿನ್ಯ ಕಡಿಮೆಗೊಳಿಸಲು ವಿಶೇಷ ಗಮನ
June 6, 2025
7:05 AM
by: ದ ರೂರಲ್ ಮಿರರ್.ಕಾಂ
ಧನ ಲಕ್ಷ್ಮಿ ಯೋಗದಿಂದ ಹೆಜ್ಜೆ ಹೆಜ್ಜೆಗೂ ಲಾಭ ಹೇಗೆ..? ಯಾರಿಗೆ..?
June 6, 2025
6:45 AM
by: ದ ರೂರಲ್ ಮಿರರ್.ಕಾಂ
ವಿಶ್ವ ಪರಿಸರ ದಿನಾಚರಣೆ | ಪ್ರಧಾನಿ ನರೇಂದ್ರ ಮೋದಿ ಭಾಗಿ  | 700 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಅರಣ್ಯೀಕರಣ ಯೋಜನೆಗೆ ಚಾಲನೆ |
June 5, 2025
10:07 PM
by: The Rural Mirror ಸುದ್ದಿಜಾಲ
ವಿಶ್ವ ಪರಿಸರ ದಿನ | ರಾಜ್ಯದೆಲ್ಲೆಡೆ ಪ್ಲಾಸ್ಟಿಕ್ ಮುಕ್ತ ಅಭಿಯಾನ
June 5, 2025
9:54 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group