ಆಧುನಿಕ ಯುಗದಲ್ಲಿ ಮಯ್ಯತ್ ಪರಿಪಾಲನೆ ಅರಿತು ಬದುಕಿದರೆ ಜೀವನ ಸಾರ್ಥಕ :ವಲಿಯುದ್ದೀನ್ ಫೈಝಿ ಉಸ್ತಾದ್

November 20, 2019
9:04 AM

ಬೆಳ್ಳಾರೆ : ಮುಹಿಯುದ್ದೀನ್ ಜುಮಾ ಮಸೀದಿ ಅತ್ತಿಕ್ಕರಮಜಲು ಇದರ ಅಂಗ ಸಂಸ್ಥೆಯಾದ ಮಿನ್ನತುಲ್ ಹುದಾ ಇದರ ಪಂಚವಾರ್ಷಿಕ ಪ್ರಯುಕ್ತ ಮಯ್ಯತ್ ಪರಿಪಾಲನ ದ್ವಿದಿನ ಪ್ರಭಾಷಣ ದ ಸಮಾಪನ ದಿನವು ನವಂಬರ್ 19 ರಂದು ನಡೆಯಿತು .

Advertisement

ಸಮಾಪನ ದಿನದ ಕಾರ್ಯಕ್ರಮ ದ ಅಧ್ಯಕ್ಷ ತೆಯನ್ನು ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಹಾಜಿ ಪಿ ಇಸ್ಹಾಕ್ ಸಾಹೇಬ್ ವಹಿಸಿದ್ದರು. ಮಸೀದಿಯ ಖತೀಬ ಯಾಸರ್ ಅರಫಾತ್ ಕೌಸರಿ ಉದ್ಘಾಟಿಸಿದರು. ಇರ್ಷಾದ್ ಫೈಝಿ ಪಾಲ್ತಾಡ್ ಪ್ರಾಸ್ತಾವಿಕ ಭಾಷಣ ಮಾಡಿದರು .
ದ್ವಿದಿನ ಪ್ರಭಾಷಣ ಸಮಾಪನ ದಿನದಂದು ಕೇರಳದ ಪ್ರಸಿದ್ದ ವಾಗ್ಮಿ ಉಸ್ತಾದ್ ವಲಿಯುದ್ದೀನ್ ಫೈಝಿ ಪ್ರಭಾಷಣ ಮಾಡಿದರು. ಪ್ರಸಕ್ತ ಕಾಲದಲ್ಲಿ ಮಯ್ಯತ್ ಪರಿಪಾಲನೆ ವಿಷಯ ನಾವೆಲ್ಲರೂ ಅರಿಯಬೇಕಾದ ವಿಷಯವಾಗಿದೆ.ನಮ್ಮ ಜೀವನದ ತಿಳಿಯಲೇಬೇಕಾದ ಅಂಶವಾಗಿದೆ. ಆದುದರಿಂದ ನಾವು ಇದರ ಕುರಿತು ಗಂಭೀರವಾಗಿ ಪರಿಗಣಿಸಿ ಬದುಕಿದರೆ ಜೀವನ ಸಾರ್ಥಕ ಎಂದು ಅವರು ಹೇಳಿದರು.

ತಾ.ಪಂ ಸದಸ್ಯ ಅಬ್ದುಲ್ ಗಫೂರ್ ಕಲ್ಮಡ್ಕ , ಹಮೀದ್ ಹಾಜಿ ಸುಳ್ಯ , ಬೆಳ್ಳಾರೆ ಝಕರಿಯಾ ಜುಮಾ ಮಸೀದಿ ಆಡಳಿತ ಮಂಡಳಿ ಉಪಾಧ್ಯಕ್ಷ ಯು ಹೆಚ್ ಅಬೂಬಕ್ಕರ್, ಕೋಶಾಧಿಕಾರಿ ಹಾಜಿ ಕೆ ಮಮ್ಮಾಲಿ , ಸದಸ್ಯ ಅಬ್ದುಲ್ ಖಾದರ್ ಹಾಜಿ ಬಾಯಂಬಾಡಿ ,ಝುಬೈರ್ ಮುಸ್ಲಿಯಾರ್ , ಝಕರಿಯಾ ಅಹ್ಸನಿ , ಅಬ್ದುಲ್ ರಹ್ಮಾನ್ ಅಲೆಕ್ಕಾಡಿ ,ಹನೀಫ್ ಸಾಹೇಬ್ ಪಾಜಪಳ್ಳ , ಶರೀಫ್ ಫ್ರಂಟ್ ಲೈನ್ , ಸುಳ್ಯ ವಿಖಾಯ ಚೇರ್ಮನ್ ಜಮಾಲುದ್ದೀನ್ ಕೆ ಎಸ್ , ಇಸ್ಮಾಯಿಲ್ ಪಡ್ಪಿನಂಗಡಿ , ಮಹಮೂದ್ ಶಾಹಿನ್ ಮಾಲ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮ ಸಂಯೋಜಕ ಕೆ ಎಂ ಇಕ್ಬಾಲ್ ಬಾಳಿಲ ಸ್ವಾಗತಿಸಿದರು .

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!
February 20, 2026
10:26 PM
by: ಅರುಣ್‌ ಕುಮಾರ್ ಕಾಂಚೋಡು
ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ
February 20, 2026
7:46 AM
by: ದ ರೂರಲ್ ಮಿರರ್.ಕಾಂ
ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ
February 20, 2026
7:30 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು
February 20, 2026
7:20 AM
by: ಡಾ.ಚಂದ್ರಶೇಖರ ದಾಮ್ಲೆ

You cannot copy content of this page - Copyright -The Rural Mirror