ಆಸೀಫ್ ಇಂದ್ರಾಜೆಗೆ ಕೆ.ಸಿ.ಎಫ್.ಯು.ಎ.ಇ.ವತಿಯಿಂದ ಚಿನ್ನದ ಪದಕ

July 17, 2019
11:30 AM

ಯು.ಎ.ಇ: ಅನಿವಾಸಿ ಕನ್ನಡಿಗರ ಹೆಮ್ಮೆಯ ಸಂಘಟನೆಯಾದ ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆ.ಸಿ‌ಎಫ್) ಯು.ಎ‌.ಇ ರಾಷ್ಟ್ರೀಯ ಸಮೀತಿ ವತಿಯಿಂದ ನಡೆದ ಪ್ರಸಕ್ತ ಸಾಲಿನ ಗಲ್ಫ್ ಇಶಾರ ಚಂದಾ ಅಭಿಯಾನದಲ್ಲಿ ಅತೀ ಹೆಚ್ಚು ಚಂದಾದರನ್ನು ಮಾಡಿದವರಿಗೆ ನೀಡುವ ಚಿನ್ನದ ಪದಕ ಬಹುಮಾನಕ್ಕೆ ಆಸೀಫ್ ಇಂದ್ರಾಜೆ ಆಯ್ಕೆಯಾಗಿದ್ದಾರೆ.

Advertisement
Advertisement

ಇವರು ಸುಳ್ಯ ತಾಲೂಕಿನ ಮುಪ್ಪೆರ್ಯ ಗ್ರಾಮದ ಇಂದ್ರಾಜೆ‌ ಹಾಜಿ ಇಸ್ಮಾಯಿಲ್ ಮುಸ್ಲಿಯಾರ್ ಹಾಗೂ ಉಮ್ಮಕುಲ್ಸು ದಂಪತಿ ಗಳ ಪುತ್ರರಾದ ಇವರು ದುಬೈಯಲ್ಲಿ ಪಿ.ಆರ್.ಓ.ಆಗಿ.ಕಾರ್ಯ ನಿರ್ವಹಿಸುತ್ತಿದ್ದಾರೆ. ಕೆ‌.ಸಿ‌ಎಫ್.ದುಬೈ ಸೌತ್ ಝೋನ್ ಸಂಘಟನಾ ಇಲಾಖೆ ಕಾರ್ಯದರ್ಶಿಯಾಗಿ ದ್ದಾರೆ.ಚಿನ್ನದ ಪದಕ ಬಹುಮಾನವನ್ನು ದುಬೈಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆ.ಸಿ.ಎಫ್. ರಾಷ್ಟ್ರೀಯ ಅಂತಾರಾಷ್ಟ್ರೀಯ ನಾಯಕರ ಸಮ್ಮುಖದಲ್ಲಿ ಅಧ್ಯಕ್ಷರಾದ ಹಮೀದ್ ಸಅದಿ ಈಶ್ವಾರಮಂಗಲ ಅವರಿಂದ ಸ್ವಿಕರಿಸಿದರು.

(ವರದಿ: ಕಬೀರ್ ಜಟ್ಟಿಪಳ್ಳ, ಯು.ಎ.ಇ)

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 18-05-2025 | ಮೇ.19 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸೂಚನೆ | ನಿರೀಕ್ಷೆಗೂ ಮುನ್ನವೇ ಮುಂಗಾರು ನಿರೀಕ್ಷೆ |
May 18, 2025
2:42 PM
by: ಸಾಯಿಶೇಖರ್ ಕರಿಕಳ
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ | ಈ ವರ್ಷ ಅದೃಷ್ಟವೋ ಅದೃಷ್ಟ!
May 18, 2025
10:50 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಹಾಳೆ ಉದ್ದಿಮೆ-ಮಾರುಕಟ್ಟೆ ಮತ್ತು ಪರಿಣಾಮ
May 18, 2025
8:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ | ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ ಜ್ಞಾನಪೀಠ ಪ್ರಶಸ್ತಿ ಪ್ರದಾನ
May 17, 2025
10:22 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group