ಆಸ್ಪತ್ರೆಯಿಂದ ಮನೆಗೆ ತೆರಳುವಾಗ ಅಂಬುಲೆನ್ಸ್ ಅಪಘಾತ | ಮತ್ತೆ ಆಸ್ಪತ್ರೆಗೆ ದಾಖಲು…! |

May 9, 2020
8:22 PM

ಸುಳ್ಯ: ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ  ಚಿಕಿತ್ಸೆಗೆ ದಾಖಲಾಗಿದ್ದ ಶನಿವಾರ ಸಂತೆಯ ರೋಗಿಯೊಬ್ಬರು ಮಡಿಕೇರಿ ಮೂಲಕ ಅಂಬುಲೆನ್ಸ್ ನಲ್ಲಿ ತೆರಳುತ್ತಿರುವಾಗ ಸುಳ್ಯದಲ್ಲಿ  ಶನಿವಾರ ಸಂಜೆ ಪಲ್ಟಿಯಾಗಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

Advertisement
Advertisement

ಶನಿವಾರ ಸಂತೆಯ ಸುರೇಶ್ ಎಂಬವರು 4 ದಿನದ ಹಿಂದೆ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಬಳಿಕ ಗುಣಮುಖರಾಗಿ ಮತ್ತೆ ಅಂಬುಲೆನ್ಸ್ ಮೂಲಕ ಶನಿವಾರ ಸಂತೆಗೆ ತೆರಳುವ ವೇಳೆ ಮಡಿಕೇರಿ ಮೂಲಕ ತೆರಳುವ ವೇಳೆ ಸುಳ್ಯದಲ್ಲಿ ಮಳೆಯ ಕಾರಣದಿಂದ ಅಂಬುಲೆನ್ಸ್ ಪಲ್ಟಿಯಾಗಿ ಚಾಲಕ ¸ಕಾರ್ತಿಕ್, ರೋಗಿ ಸುರೇಶ್ ಹಾಗೂ ಅವರ ಪುತ್ರ ಗೌತಮ್ ಗಾಯಗೊಂಡರು. ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ರಾಜ್ಯದ ಮಾವು ಬೆಳೆಗಾರರ ನೆರವಿಗೆ ಮನವಿ | 3 ಲಕ್ಷ ಸಿಬ್ಬಂದಿಗಳಿಗೆ ನಗದುರಹಿತ  ಆರೋಗ್ಯ ಯೋಜನೆ | ರಾಜ್ಯದ ದುರ್ಗಮ ಪ್ರದೇಶಗಳಿಗೆ ಸಂಚಾರಿ ಆರೋಗ್ಯ ಘಟಕ |
June 19, 2025
10:59 PM
by: The Rural Mirror ಸುದ್ದಿಜಾಲ
ಭಾರತದ ಕಾಫಿ ರಫ್ತು ಶೇಕಡ 40 ರಷ್ಟು ವೃದ್ಧಿ | ಒಡಿಶಾ, ಈಶಾನ್ಯ ರಾಜ್ಯಗಳಲ್ಲಿ ಕಾಫಿ ಬೆಳೆಯುವ ಬಗ್ಗೆ ಪ್ರಯೋಗ
June 19, 2025
10:48 PM
by: The Rural Mirror ಸುದ್ದಿಜಾಲ
ಏಕೆ ಕೆಲವು ಹಿಂಡಿ ದನಗಳಿಗೆ ಹಿಡಿಸುವುದಿಲ್ಲ…?
June 19, 2025
9:51 PM
by: ಎ ಪಿ ಸದಾಶಿವ ಮರಿಕೆ

You cannot copy content of this page - Copyright -The Rural Mirror

Join Our Group