ಇಂದು ಇಂಗ್ಲೆಂಡ್‌ – ಭಾರತ ವಿಶ್ವಕಪ್ ಹಣಾಹಣಿ : ಕೇಸರಿ ಬಣ್ಣದ ಹೊಸ ಜೆರ್ಸಿಯೊಂದಿಗೆ ಅಂಗಣಕ್ಕಿಳಿಯಲಿದೆ ಭಾರತ

June 30, 2019
9:00 AM

ಬರ್ಮಿಂಗ್‌ಹ್ಯಾಂ: ಬರ್ಮಿಂಗ್ ​​ಹ್ಯಾಮ್​​​ನಲ್ಲಿ ಭಾನುವಾರ ನಡೆಯಲಿರುವ ವಿಶ್ವಕಪ್‌ ಪಂದ್ಯದಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡ ಮುಖಾಮುಖಿಯಾಗಲಿದೆ.
ಇಂಗ್ಲೆಂಡ್ ವಿರುದ್ಧ ಗೆದ್ದರೆ ಭಾರತ ಸೆಮಿಫೈನಲ್‌ ಗೆ ಪ್ರವೇಶಿಸಲಿದೆ. ಭಾರತ-ಇಂಗ್ಲೆಂಡ್ ಪಂದ್ಯದ ಫಲಿತಾಂಶ ಪಾಕಿಸ್ಥಾನ ಮತ್ತು ಬಾಂಗ್ಲಾದೇಶ ತಂಡಗಳಿಗೂ ನಿರ್ಣಾಯಕವಾಗಿದೆ.
ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರರು ಕೇಸರಿ ಉಡುಪು ಧರಿಸಿ ಕಣಕ್ಕಿಳಿಯಲಿದೆ.

ಐಸಿಸಿ ನಿಯಮದ ಪ್ರಕಾರ ಟೀಂ ಇಂಡಿಯಾ ಎರಡನೇ ಜೆರ್ಸಿಯನ್ನು ಆಯ್ಕೆ ಮಾಡಬೇಕಿತ್ತು. ಅದರಂತೆ ಕಿತ್ತಳೆ ಬಣ್ಣದ ಜೆರ್ಸಿಯನ್ನು ಈಗಾಗಲೇ ಅಂತಿಮಗೊಳಿಸಲಾಗಿದೆ.
ಈ ಜೆರ್ಸಿ ನನಗೆ ಇಷ್ಟವಾಯಿತು. ಕಾಂಟ್ರಾಸ್ಟ್ ತುಂಬ ಚೆನ್ನಾಗಿದೆ ಎಂದು ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror