ಇಬ್ಬನಿ ಇಯರ್ ಎಂಡ್ ಟ್ರೋಫಿ-2

January 2, 2020
8:57 AM

ಸುಳ್ಯ: ಡಿ 29 ಇಬ್ಬನಿ ಸುಳ್ಯ ಸಾದರ ಪಡಿಸಿರುವ ಇಬ್ಬನಿ ಇಯರ್ ಎಂಡ್ ಟ್ರೋಫಿ ಸೀಸನ್ 2ರ ಅಂಡರ್ ಆರ್ಮ್ ಕ್ರಿಕೆಟ್ ಲೀಗ್ ಪಂದ್ಯಾಕೂಟ ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಮೈದಾನದಲ್ಲಿ ಜರಗಿತು.

Advertisement

ಸುಳ್ಯ ವಿಧಾನ ಸಭಾ ವ್ಯಾಪ್ತಿಯ 96 ಆಟಗಾರರನ್ನು ಆಯ್ಕೆ ಮಾಡಿ ಐಪಿಯಲ್ ಮಾದರಿಯಲ್ಲಿ ಹರಾಜು ಮಾಡಿ 8 ಮಾಲಕರಿಗೆ ನೀಡಲಾಗಿತ್ತು. ಈ ಒಂದು ಪಂದ್ಯಾಕೂಟದಲ್ಲಿ ಬಿ.ಎಂ ರಫೀಕ್ ಮಾಲಿಕತ್ವದ ಬಿ.ಎಂ.ಎ ಚಾಲೆಂಜರ್ಸ್ ತಂಡವು 2019ರ ಇಬ್ಬನಿ ಇಯರ್ ಎಂಡ್ ಟ್ರೋಫಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು. ದ್ವಿತೀಯ ಸ್ಥಾನವನ್ನು ರಝಾಕ್ ಕೆ.ಎಂ ಮಾಲಿಕತ್ವದ ಫ್ರೆಂಡ್ಸ್ ಜಟ್ಟಿಪಳ್ಳ ತಂಡವು ತೃಪ್ತಿಪಟ್ಟುಕೊಂಡಿದೆ.

ಪಂದ್ಯಾಕೂಟದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ ಪದಕ ಜಯಿಸಿದ ಕ್ರೀಡಾಪಟು ಸಂಶೀರ್ ಸುಳ್ಯ ಅವರು ಗಣ್ಯ ಆತಿಥಿಗಳಾಗಿ ವೇದಿಕೆಗೆ ಮೆರುಗು ನೀಡಿದರು. ಈ ಪಂದ್ಯಾಕೂಟದಲ್ಲಿ ರಾಮಚಂದ್ರ ಪೆಲ್ತಡ್ಕ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನವೀನ್ ಕುಮಾರ್ ಕಜೆ, ಅಬ್ದುಲ್ ಕಲಾಂ ಸುಳ್ಯ, ರಷೀದ್ ಜಟ್ಟಿಪಳ್ಳ, ತಾಜ್ ಅಬೂಬಕ್ಕರ್ ಜನಪ್ರಿಯ, ಶರೀಫ್ ಜಟ್ಟಿಪಳ್ಳ, ಫೈಝಲ್ ಕಟ್ಟೆಕ್ಕಾರ್, ಹಂಝ ಕಾತೂನ್ , ಶಿಹಾಬ್ ಷಾ ಜಟ್ಟಿಪಳ್ಳ, ಉಪಸ್ಥಿತರಿದ್ದರು ಇಬ್ಬನಿ ಅಧ್ಯಕ್ಷ ಖಾದರ್ ಜಟ್ಟಿಪಳ್ಳ ಸ್ವಾಗತಿಸಿ ವಂಧಿಸಿದರು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಪರೇಷನ್ ಸಿಂದೂರ್ ಕೇವಲ ಹೆಸರಲ್ಲ, ಅದು ದೇಶದ ಜನರ ಸಾಮೂಹಿಕ ಭಾವನೆ – ಪ್ರಧಾನಿ ನರೇಂದ್ರ ಮೋದಿ
May 12, 2025
10:14 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 12-05-2025 | ಇಂದು ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ
May 12, 2025
2:17 PM
by: ಸಾಯಿಶೇಖರ್ ಕರಿಕಳ
ಕೃಷಿ ಅಕಾಡೆಮಿ ರಚನೆ – ಮುಳಿಯ ಕೃಷಿ ಗೋಷ್ಟಿಯಲ್ಲಿ ಕೇಶವ ಪ್ರಸಾದ್ ಮುಳಿಯ |
May 12, 2025
11:31 AM
by: ದ ರೂರಲ್ ಮಿರರ್.ಕಾಂ
ರಾಶಿಗಳಿಗೆ ಲಕ್ಷ್ಮಿದೇವಿ ಆಶೀರ್ವಾದದಿಂದ ಅಪಾರ ಸಂಪತ್ತು ಪ್ರಾಪ್ತಿ | ಏನು ಮಾಡ್ಬೇಕು? |
May 12, 2025
7:32 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group