ಇಸ್ರಾಯ್ ಕ್ಲಬ್ ನ ಉದ್ಘಾಟನೆ ಹಾಗು ಲಾಂಛನ ಬಿಡುಗಡೆ

September 7, 2019
9:15 PM

ಸುಳ್ಯ:ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಡಿಯನ್ ಸೊಸೈಟಿ ಆಫ್ ಹೀಟಿಂಗ್, ರೆಫ್ರಿಜರೇಶನ್ ಆಂಡ್ ಏರ್ ಕಂಡೀಷನಿಂಗ್ ಇಂಜಿನಿಯರ್ಸ್ (ಇಸ್ರಾಯ್) ಕ್ಲಬ್ ನ ಉದ್ಘಾಟನೆ ಹಾಗೂ ಲಾಂಛನ ಅನಾವರಣ ಸಮಾರಂಭ ಯಾಂತ್ರಿಕ ವಿಭಾಗದಿಂದ ನಡೆಯಿತು. ಯಾಂತ್ರಿಕ ವಿಭಾಗದ ಮುಖ್ಯಸ್ಥ ಡಾ. ಉಮಾಶಂಕರ್ ಕೆ. ಎಸ್. ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮೂಡಬಿದ್ರೆಯ ಎಸ್.ಕೆ.ಎಫ್ ಬೋಯ್ಲರ್ಸ್ ಆಂಡ್ ಡ್ರೈಯರ್ಸ್ ಪ್ರೈ.ಲಿಮೊಟೆಡ್ ನ ತಾಂತ್ರಿಕ ನಿರ್ದೇಶಕ ಪ್ರಜ್ವಲ್ ಆಚಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಕಾರ್ಯಕ್ರಮದ ಸಂಯೋಜಕ ಸುಧೀರ್ ಕೆ.ವಿ. ಸ್ವಾಗತಿಸಿ, ಗೋಕುಲ್ ದಾಸ್ ಅವರು ವಂದಿಸಿದರು. ಉದ್ಘಾಟನಾ ಸಮಾರಂಭದ ಬಳಿಕ ವಿದ್ಯಾರ್ಥಿಗಳಿಗೆ ಇಂಟರ್ನ್ ಶಿಪ್ ನ ಮಹತ್ವದ ಬಗ್ಗೆ ಪ್ರಜ್ವಲ್ ಆಚಾರ್ ಮಾಹಿತಿ ನೀಡಿದರು. ಕ್ಲಬ್ ನ 3ನೇ ವರ್ಷದ ಯಾಂತ್ರಿಕ ವಿದ್ಯಾರ್ಥಿಗಳಿಗೆ ತಮ್ಮ ಸಂಸ್ಥೆಯ ವತಿಯಿಂದ ಯಾಂತ್ರಿಕ ತರಬೇತಿಯನ್ನು ನೀಡುವುದಾಗಿ ಅವರು ಹೇಳಿದರು.

Advertisement
Advertisement

ಪ್ರೋ. ರಾಘವೇಂದ್ರ ಕಾಮತ್ ಹಾಗೂ ಶಶಾಂಕ್ ಕಾರ್ಯಕ್ರಮ ನಿರೂಪಿಸಿದರು.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ | ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ ಜ್ಞಾನಪೀಠ ಪ್ರಶಸ್ತಿ ಪ್ರದಾನ
May 17, 2025
10:22 PM
by: The Rural Mirror ಸುದ್ದಿಜಾಲ
ವಾಯುಭಾರ ಕುಸಿತ | ಕೇರಳದಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ | ಆರು ಜಿಲ್ಲೆಗಳಲ್ಲಿ ಎಲ್ಲೋ ಎಲರ್ಟ್‌ | ರಾಜ್ಯದಲ್ಲೂ ಮಳೆ ಸಾಧ್ಯತೆ |
May 17, 2025
8:27 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕಾಗಿ ಸರಕಾರಗಳಿಂದ ರಚಿಸಲಾದ ಸಮಿತಿಗಳು ಏನು ಹೇಳಿವೆ..?
May 17, 2025
7:27 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಮೇ ಕೊನೆಯ ವಾರದಂದು ಈ ಐದು ರಾಶಿಯವರಿಗೆ ಶುಕ್ರ ದೆಸೆ
May 17, 2025
7:01 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group