ಉಪ್ಪಿನಂಗಡಿ: ಘಟ್ಟಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಲೇ ಇದೆ. ಹೀಗಾಗಿ ಕುಮಾರಧಾರಾ , ನೇತ್ರಾವತಿ ನದಿಯಲ್ಲಿ ನೀರು ತುಂಬಿ ಹರಿಯುತ್ತಿದೆ. ಉಪ್ಪಿನಂಗಡಿಯಲ್ಲಿ ಎರಡೂ ನದಿಗಳು ತುಂಬಿ ಹರಿದು ಸಂಗಮ ಕ್ಷೇತ್ರದಲ್ಲಿ ಜೊತೆಯಾಗುತ್ತಿದೆ. ಪೂಜಾ ಕ್ಷಣಕ್ಕೆ ಕ್ಷಣಗಣನೆ ಆರಂಭವಾಗಿದೆ. ದೇವಸ್ಥಾನದವರೆಗೆ ನೀರು ಉಕ್ಕಿ ಹರಿದಿದೆ. ಭಕ್ತಾದಿಗಳು ಸ್ನಾನ ಮಾಡಿ ಪೂಜೆಗೆ ಸಿದ್ಧರಾಗಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel